Webdunia - Bharat's app for daily news and videos

Install App

ಸರ್ಕಾರ್ ಚಿತ್ರದ ದೃಶ್ಯಗಳಿಗೆ ಕತ್ತರಿ ಹಾಕುವಂತೆ ತಮಿಳುನಾಡಿನ ಸರ್ಕಾರ ವಾರ್ನಿಂಗ್ ಮಾಡಿದ್ಯಾಕೆ?

Webdunia
ಗುರುವಾರ, 8 ನವೆಂಬರ್ 2018 (09:59 IST)
ಚೆನ್ನೈ : ತಮಿಳಿನ ಸ್ಟಾರ್ ನಟ ವಿಜಯ್ ಅಭಿನಯದ ‘ಸರ್ಕಾರ್’ ಚಿತ್ರದ ಕೆಲವು ದೃಶ್ಯಗಳನ್ನು ತೆಗೆದುಹಾಕುವಂತೆ ತಮಿಳುನಾಡಿನ ಸರ್ಕಾರ ವಾರ್ನ್ ಮಾಡಿದೆ.

ನಟ ವಿಜಯ್ ಅಭಿನಯದ ‘ಸರ್ಕಾರ್’ ಚಿತ್ರ ಕಳೆದ ವಾರ ಬಿಡುಗಡೆಯಾಗಿದ್ದು, ಜನರಿಂದ ಬಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿದೆ. ಆದರೆ ತಮಿಳುನಾಡು ಸರಕಾರವು ಮತದಾರರಿಗೆ ನೀಡುವ ಮಿಕ್ಸಿ, ಗ್ರೈಂಡರ್​, ಟೀವಿ ಸೇರಿದಂತೆ  ಉಚಿತ ಉಡುಗೊರೆಗಳನ್ನು ಜನರು ಎಸೆಯುವ ದೃಶ್ಯಗಳು ಸಿನಿಮಾದ ಒರುವಿರಲ್​ ಪುರಚಿ ಎನ್ನುವ ಹಾಡಿನಲ್ಲಿದ್ದು, ನಿರ್ದೇಶಕರು ಆ ಸೀನ್ಅನ್ನು ತೆಗೆದುಹಾಕಬೇಕೆಂದು ತಮಿಳುನಾಡಿನ ಮಾಹಿತಿ ಮತ್ತು ಪ್ರಚಾರ ಖಾತೆ ಸಚಿವ ಕಡಂಬೂರ್​ ಸಿ ರಾಜು ಅವರು ಒತ್ತಾಯಿಸಿದ್ದಾರೆ.

 

ನಿರ್ದೇಶಕರು ಈ ದೃಶ್ಯಗಳಿಗೆ ಕತ್ತರಿ ಹಾಕದಿದ್ದರೆ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಕಲಾನಿಧಿ ಮಾರನ್​ ಅವರು ಈ ಸಿನಿಮಾದ ನಿರ್ಮಾಪಕರಾಗಿರುವುದರಿಂದ ಇದರ ಹಿಂದೆ ರಾಜಕೀಯ ಉದ್ದೇಶಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments