Webdunia - Bharat's app for daily news and videos

Install App

ಕೇರಳದ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು 'ಆರ್‌ಎಕ್ಸ್' 100 ಚಿತ್ರತಂಡ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 24 ಆಗಸ್ಟ್ 2018 (10:08 IST)
ಹೈದರಾಬಾದ್ : ಕೇರಳದ ಪ್ರವಾಹ ಸಂತ್ರಸ್ತರಿಗಾಗಿ ಹಲವು ನಟ ನಟಿಯರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಇದೀಗ ಟಾಲಿವುಡ್ ನ  'ಆರ್‌ಎಕ್ಸ್' 100 ಚಿತ್ರತಂಡ ಪ್ರವಾಹ ಸಂತ್ರಸ್ತರಿಗೆ ಹೊಸ ರೀತಿಯಲ್ಲಿ ಸಹಾಯ ಮಾಡಲು ಮುಂದಾಗಿದೆ.


ಭಾರಿ ಮಳೆ, ಪ್ರವಾಹದ ಕಾರಣ ಕೇರಳದಲ್ಲಿ ಹಲವಾರು ಮಂದಿ ಸಾವು ನೋವು ಅನುಭವಿಸಿದ್ದಾರೆ. ಅದೆಷ್ಟೋ ಮಂದಿ ನಿರಾಶ್ರಿತರಾಗಿದ್ದಾರೆ. ಅಂತವರಿಗೆ ಸಹಾಯ ಮಾಡಲು 'ಆರ್‌ಎಕ್ಸ್' 100  ಚಿತ್ರತಂಡ ಆ ಸಿನಿಮಾದಲ್ಲಿ ಬಳಸಿರುವ 'ಆರ್‌ಎಕ್ಸ್ 100' ಬೈಕನ್ನು ಹರಾಜಿಗೆ ಇಟ್ಟಿದೆ. ಹರಾಜಿನಲ್ಲಿ ಬಂದ ಹಣವನ್ನು ಕೇರಳ ಪ್ರವಾಹ ಪೀಡಿತರಿಗೆ ನೀಡುವುದಾಗಿ ಹೇಳಿದೆ.


ಅಜಯ್ ಭೂಪತಿ ನಿರ್ದೇಶನದಲ್ಲಿ ಮೂಡಿಬಂದ ಟಾಲಿವುಡ್ ನ  'ಆರ್‌ಎಕ್ಸ್' 100 ಚಿತ್ರ ಕಡಿಮೆ ಬಜೆಟ್ ನಲ್ಲಿ ಬಿಡುಗಡೆಯಾಗಿ  ಬಾಕ್ಸ್ ಆಫೀಸಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾದಲ್ಲಿ ಕಾರ್ತಿಕೇಯ, ಪಾಯಲ್ ರಾಜ್‌ಪೂತ್ ಮುಖ್ಯಪಾತ್ರಗಳಲ್ಲಿ ಅಭಿನಯಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments