Webdunia - Bharat's app for daily news and videos

Install App

ರೈತರಿಗೆ ಕೃಷಿ ಮಾಡಲು ನಟಿ ಜೂಹಿ ಚಾವ್ಲಾ ಕೊಟ್ಟ ಸುಲಭ ಉಪಾಯವೇನು ಗೊತ್ತಾ?

Webdunia
ಶುಕ್ರವಾರ, 15 ಜೂನ್ 2018 (10:53 IST)
ಮುಂಬೈ : ಕೃಷಿಗೆ ಅವಶ್ಯಕವಾದ ನೀರನ್ನು ಪೂರೈಸಲಾಗದೇ ತತ್ತರಿಸಿಹೋದ ರೈತರಿಗೆ ಇದೀಗ ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರು ಸುಲಭವಾದ ಉಪಾಯವೊಂದನ್ನು ನೀಡಿ ಜನರ ಮೆಚ್ಚುಗೆ ಗಳಿಸಿದ್ದಾರೆ.


ಭಾರತದ ಕೃಷಿ ಪ್ರಧಾನ ದೇಶವಾದರೂ, ಬೇಸಾಯಕ್ಕೆ ಪೂರಕವಾದ ನೀರು ಸಮರ್ಪಕವಾಗಿ ದೊರೆಯದೆ ರೈತರು ಸಂಕಷ್ಟಕ್ಕೆ ಸಿಲುಕುತ್ತಿರುವುದನ್ನು ಮನಗೊಂಡ ನಟಿ ಜೂಹಿ ಚಾವ್ಲಾ ಅವರು ಬಾಳೆಯ ಕಾಂಡಗಳಲ್ಲಿ ಸಸ್ಯಗಳನ್ನು ಬೆಳೆಯುವ ಇಂಡೋಷ್ಯಾದ  ಕೃಷಿ ಪದ್ಧತಿಯನ್ನು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.


‘ಇಂಡೊನೇಷ್ಯಾದಲ್ಲಿ ಬಾಳೆಯ ಕಾಂಡಗಳಲ್ಲಿ ಸಸ್ಯಗಳನ್ನು ಬೆಳೆಯಲಾಗುತ್ತಿದ್ದು, ಅದರಲ್ಲಿ ಹೆಚ್ಚು ತೇವಾಂಶವಿರುವುದರಿಂದ ನೀರಿನ ಅಗತ್ಯತೆ ಉಂಟಾಗುವುದಿಲ್ಲ. ಬೆಳೆ ಕಟಾವಿನ ನಂತರ ಆ ಕಾಂಡವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದರಿಂದ ಭೂಮಿಯಲ್ಲೂ ಫಲವತ್ತತೆ ಹೆಚ್ಚುತ್ತದೆ. ಈ ಉಪಯುಕ್ತ ಮಾಹಿತಿಯನ್ನು ನಮ್ಮ ರೈತರಿಗೆ ತಿಳಿಸುವ ಮೂಲಕ ಜಲ ಸಂರಕ್ಷಣೆ ಮಾಡಲು ಹೆಚ್ಚು ಶೇರ್ ಮಾಡಿ’ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಅನೇಕರು ಮೆಚ್ಚುಗೆ ಕೂಡ ವ್ಯಕ್ತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments