ರೈತರಿಗೆ ಕೃಷಿ ಮಾಡಲು ನಟಿ ಜೂಹಿ ಚಾವ್ಲಾ ಕೊಟ್ಟ ಸುಲಭ ಉಪಾಯವೇನು ಗೊತ್ತಾ?

Webdunia
ಶುಕ್ರವಾರ, 15 ಜೂನ್ 2018 (10:53 IST)
ಮುಂಬೈ : ಕೃಷಿಗೆ ಅವಶ್ಯಕವಾದ ನೀರನ್ನು ಪೂರೈಸಲಾಗದೇ ತತ್ತರಿಸಿಹೋದ ರೈತರಿಗೆ ಇದೀಗ ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರು ಸುಲಭವಾದ ಉಪಾಯವೊಂದನ್ನು ನೀಡಿ ಜನರ ಮೆಚ್ಚುಗೆ ಗಳಿಸಿದ್ದಾರೆ.


ಭಾರತದ ಕೃಷಿ ಪ್ರಧಾನ ದೇಶವಾದರೂ, ಬೇಸಾಯಕ್ಕೆ ಪೂರಕವಾದ ನೀರು ಸಮರ್ಪಕವಾಗಿ ದೊರೆಯದೆ ರೈತರು ಸಂಕಷ್ಟಕ್ಕೆ ಸಿಲುಕುತ್ತಿರುವುದನ್ನು ಮನಗೊಂಡ ನಟಿ ಜೂಹಿ ಚಾವ್ಲಾ ಅವರು ಬಾಳೆಯ ಕಾಂಡಗಳಲ್ಲಿ ಸಸ್ಯಗಳನ್ನು ಬೆಳೆಯುವ ಇಂಡೋಷ್ಯಾದ  ಕೃಷಿ ಪದ್ಧತಿಯನ್ನು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.


‘ಇಂಡೊನೇಷ್ಯಾದಲ್ಲಿ ಬಾಳೆಯ ಕಾಂಡಗಳಲ್ಲಿ ಸಸ್ಯಗಳನ್ನು ಬೆಳೆಯಲಾಗುತ್ತಿದ್ದು, ಅದರಲ್ಲಿ ಹೆಚ್ಚು ತೇವಾಂಶವಿರುವುದರಿಂದ ನೀರಿನ ಅಗತ್ಯತೆ ಉಂಟಾಗುವುದಿಲ್ಲ. ಬೆಳೆ ಕಟಾವಿನ ನಂತರ ಆ ಕಾಂಡವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದರಿಂದ ಭೂಮಿಯಲ್ಲೂ ಫಲವತ್ತತೆ ಹೆಚ್ಚುತ್ತದೆ. ಈ ಉಪಯುಕ್ತ ಮಾಹಿತಿಯನ್ನು ನಮ್ಮ ರೈತರಿಗೆ ತಿಳಿಸುವ ಮೂಲಕ ಜಲ ಸಂರಕ್ಷಣೆ ಮಾಡಲು ಹೆಚ್ಚು ಶೇರ್ ಮಾಡಿ’ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಅನೇಕರು ಮೆಚ್ಚುಗೆ ಕೂಡ ವ್ಯಕ್ತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments