Webdunia - Bharat's app for daily news and videos

Install App

ಕೇರಳ ಪ್ರವಾಹ ಸಂತ್ರಸ್ತರಿಗೆ ಬಿಗ್ ಬಿ ಅಮಿತಾಬ್ ಬಚ್ಚನ್ ನೀಡಿದ್ದೇನು ಗೊತ್ತಾ?

Webdunia
ಶುಕ್ರವಾರ, 24 ಆಗಸ್ಟ್ 2018 (10:02 IST)
ಮುಂಬೈ : ಕೇರಳ ಪ್ರವಾಹ ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನೇಕರು ನೆರವು ನೀಡುತ್ತಿದ್ದು, ಈ ಕೆಲಸಕ್ಕೆ ಇದೀಗ ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಕೂಡ ಕೈ ಜೋಡಿಸಿದ್ದಾರೆ.


ಇತ್ತೀಚೆಗಷ್ಟೇ ಕೇರಳದ ಸಂತ್ರಸ್ತರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಳ್ಳುವುದರ ಮೂಲಕ ಟ್ರೋಲ್ ಗೆ ಗುರಿಯಾದ ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಇದೀಗ ಕೇರಳ ಪ್ರವಾಹ ಸಂತ್ರಸ್ತರಿಗೆ ಒಟ್ಟು 51 ಲಕ್ಷ ನೆರವು ನೀಡಿದ್ದಾರೆ.


ಅಷ್ಟೇ ಅಲ್ಲದೇ ಹೆಚ್ಚಿನ ಬಟ್ಟೆಗಳನ್ನು ಕೂಡ ಪ್ರವಾಹ ಸಂತ್ರಸ್ಥರಿಗಾಗಿ ಅಮಿತಾಬ್ ಬಚ್ಚನ್ ಅವರು ನೀಡಿದ್ದಾರೆ. ಒಟ್ಟು 80 ಜಾಕೆಟ್ ಗಳು, 25 ಪ್ಯಾಂಟ್ ಗಳು, 20 ಶರ್ಟ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments