Webdunia - Bharat's app for daily news and videos

Install App

ಹೆಣ್ಣುಮಕ್ಕಳು ತಮ್ಮ ಸಹೋದರರಿಗೆ ಯಾವ ಗಿಫ್ಟ್ ನೀಡಬೇಕೆಂದು ಮಹೇಶ್ ಬಾಬು ಹೇಳಿದ್ದು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (15:46 IST)
ಆಂಧ್ರಪ್ರದೇಶ : ಟಾಲಿವುಡ್​ ಸೂಪರ್ ಸ್ಟಾರ್​ ಮಹೇಶ್ ಬಾಬು ರಾಖಿ ಹಬ್ಬದಂದು ಹೆಣ್ಣು ಮಕ್ಕಳು ತಮ್ಮ ಅಣ್ಣ- ತಮ್ಮಂದಿರಿಗೆ ರಾಖಿ ಬದಲು ವಿಶೇಷವಾದ ​ ಉಡುಗೊರೆಯೊಂದನ್ನು ನೀಡಲು ಹೇಳಿದ್ದಾರೆ.


ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್​ ರಾವ್​ ಪುತ್ರಿ ಕವಿತಾ ರಾಖಿ ಹಬ್ಬವನ್ನು ಸ್ಮರಣೀಯ ಗೊಳಿಸುವ ಉದ್ದೇಶದಿಂದ ಸಿಸ್ಟರ್ಸ್ ಫಾರ್ ಚೇಂಜ್ ಆಂದೋಲನ ಆರಂಭಿಸಿದ್ದರು. ಈ ಆಂದೋಲನಕ್ಕೆ ನಟ ಮಹೇಶ್ ಬಾಬು ಅವರು ಕೂಡ ಕೈಜೋಡಿಸಿದ್ದಾರೆ.


ಹಾಗೇ ದೇಶದಲ್ಲಿ 'ಹೆಲ್ಮೆಟ್​ ರಹಿತ ಬೈಕ್​ ಚಾಲನೆಯಿಂದ ಪ್ರತಿದಿನವೂ 15 ರಿಂದ 20 ಮಂದಿ ಸಾವನ್ನಪ್ಪುತ್ತಿದ್ದಾರೆ. ಹೆಲ್ಮೆಟ್ ಧರಿಸದ ತಪ್ಪಿನಿಂದಾಗಿ, ಸಾವಿರಾರು ಕುಟುಂಬ ತಮ್ಮ ಸಂತೋಷವನ್ನೇ ಕಳೆದುಕೊಂಡಿವೆ. ಇದು ಬದಲಾವಣೆಯ ಸಮಯ. ಈ ಬಾರಿಯ ರಕ್ಷಾಬಂಧನದ ದಿನ ನಿಮ್ಮ ಸಹೋದರರಿಗೆ ಹೆಲ್ಮೆಟ್​ ಗಿಫ್ಟ್ ಕೊಡಿ' ಅಂತಾ ಮಹೇಶ್ ಬಾಬು ಮನವಿ ಮಾಡಿದ್ದಾರೆ. ಈ ಮನವಿಗೆ ಸಾವಿರಾರು ಮಂದಿ ಹೆಣ್ಣು ಮಕ್ಕಳು ಸ್ಪಂದಿಸಿದ್ದು ತಮ್ಮ ಸೋದರರಿಗೆ ರಾಖಿ ಬದಲಾಗಿ ಹೆಲ್ಮೆಟ್ ಉಡುಗೊರೆಯಾಗಿ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments