Webdunia - Bharat's app for daily news and videos

Install App

ಹೆಣ್ಣುಮಕ್ಕಳು ತಮ್ಮ ಸಹೋದರರಿಗೆ ಯಾವ ಗಿಫ್ಟ್ ನೀಡಬೇಕೆಂದು ಮಹೇಶ್ ಬಾಬು ಹೇಳಿದ್ದು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (15:46 IST)
ಆಂಧ್ರಪ್ರದೇಶ : ಟಾಲಿವುಡ್​ ಸೂಪರ್ ಸ್ಟಾರ್​ ಮಹೇಶ್ ಬಾಬು ರಾಖಿ ಹಬ್ಬದಂದು ಹೆಣ್ಣು ಮಕ್ಕಳು ತಮ್ಮ ಅಣ್ಣ- ತಮ್ಮಂದಿರಿಗೆ ರಾಖಿ ಬದಲು ವಿಶೇಷವಾದ ​ ಉಡುಗೊರೆಯೊಂದನ್ನು ನೀಡಲು ಹೇಳಿದ್ದಾರೆ.


ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್​ ರಾವ್​ ಪುತ್ರಿ ಕವಿತಾ ರಾಖಿ ಹಬ್ಬವನ್ನು ಸ್ಮರಣೀಯ ಗೊಳಿಸುವ ಉದ್ದೇಶದಿಂದ ಸಿಸ್ಟರ್ಸ್ ಫಾರ್ ಚೇಂಜ್ ಆಂದೋಲನ ಆರಂಭಿಸಿದ್ದರು. ಈ ಆಂದೋಲನಕ್ಕೆ ನಟ ಮಹೇಶ್ ಬಾಬು ಅವರು ಕೂಡ ಕೈಜೋಡಿಸಿದ್ದಾರೆ.


ಹಾಗೇ ದೇಶದಲ್ಲಿ 'ಹೆಲ್ಮೆಟ್​ ರಹಿತ ಬೈಕ್​ ಚಾಲನೆಯಿಂದ ಪ್ರತಿದಿನವೂ 15 ರಿಂದ 20 ಮಂದಿ ಸಾವನ್ನಪ್ಪುತ್ತಿದ್ದಾರೆ. ಹೆಲ್ಮೆಟ್ ಧರಿಸದ ತಪ್ಪಿನಿಂದಾಗಿ, ಸಾವಿರಾರು ಕುಟುಂಬ ತಮ್ಮ ಸಂತೋಷವನ್ನೇ ಕಳೆದುಕೊಂಡಿವೆ. ಇದು ಬದಲಾವಣೆಯ ಸಮಯ. ಈ ಬಾರಿಯ ರಕ್ಷಾಬಂಧನದ ದಿನ ನಿಮ್ಮ ಸಹೋದರರಿಗೆ ಹೆಲ್ಮೆಟ್​ ಗಿಫ್ಟ್ ಕೊಡಿ' ಅಂತಾ ಮಹೇಶ್ ಬಾಬು ಮನವಿ ಮಾಡಿದ್ದಾರೆ. ಈ ಮನವಿಗೆ ಸಾವಿರಾರು ಮಂದಿ ಹೆಣ್ಣು ಮಕ್ಕಳು ಸ್ಪಂದಿಸಿದ್ದು ತಮ್ಮ ಸೋದರರಿಗೆ ರಾಖಿ ಬದಲಾಗಿ ಹೆಲ್ಮೆಟ್ ಉಡುಗೊರೆಯಾಗಿ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments