ಮಹಿಳೆಯರು ಲೈಂಗಿಕ ದೌರ್ಜನ್ಯದಿಂದ ಪಾರಾಗಲು ರಾಖಿ ಸಾವಂತ್ ನೀಡಿದ ಹೊಸ ಉಪಾಯವೇನು ಗೊತ್ತಾ?

Webdunia
ಬುಧವಾರ, 31 ಅಕ್ಟೋಬರ್ 2018 (07:19 IST)
ಮುಂಬೈ : ಬಾಲಿವುಡ್ ನ ಹಾಟ್ ನಟಿ ರಾಖಿ ಸಾವಂತ್ ಇದೀಗ ಮಹಿಳೆಯರು ತಮ್ಮ ಮಾನ ರಕ್ಷಣೆಗಾಗಿ ಏನು ಮಾಡಬೇಕೆಂಬ ಸಲಹೆ ನೀಡಿದ್ದಾರೆ.


ಇತ್ತೀಚೆಗಷ್ಟೇ ತನುಶ್ರೀ ದತ್ತಾ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾಳೆ ಎಂದು ಆರೋಪಿಸಿದ್ದ ನಟಿ ರಾಖಿಸಾವಂತ್ ಇನ್‍ಸ್ಟಾಗ್ರಾಂನಲ್ಲಿ ವಿಡಿಯೊವೊಂದನ್ನು ಅಪ್‌ಲೋಡ್ ಮಾಡಿ ಅದರಲ್ಲಿ ತಾನು ವಿಜ್ಞಾನಿ ಎಂದು ಹೇಳಿಕೊಂಡು ಹೆಣ್ಣುಮಕ್ಕಳು  ಲೈಂಗಿಕ ದೌರ್ಜನ್ಯದಿಂದ ಪಾರಾಗಲು ತಾನು ಹೊಸ ಉಪಾಯವೊಂದನ್ನು ಕಂಡುಕೊಂಡಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಅದರಂತೆ ಹೆಣ್ಣು ಮಕ್ಕಳು ಹೊರಹೋಗುವಾಗ ಮಾನ ರಕ್ಷಣೆಗಾಗಿ ದೇಹಕ್ಕೆ ಗೋದ್ರೆಜ್ ಬೀಗ ಹಾಕಿಕೊಂಡು ಹೋಗಬೇಕು ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಮುಂದಿನ ಸುದ್ದಿ