Webdunia - Bharat's app for daily news and videos

Install App

ಶ್ರೀ ರೆಡ್ಡಿ ಅರೆಬೆತ್ತಲೆ ಪ್ರತಿಭಟನೆಗೆ ಚಲನಚಿತ್ರ ಕಲಾವಿದ ಸಂಘದ ಪ್ರತಿಕ್ರಿಯೆ ಏನು ಗೊತ್ತಾ..?

Webdunia
ಮಂಗಳವಾರ, 10 ಏಪ್ರಿಲ್ 2018 (06:53 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ವಿರೋಧಿಸಿ ಹಾಗೂ ಚಲನಚಿತ್ರ ಕಲಾವಿದ ಸಂಘಕ್ಕೆ ಸದಸ್ಯತ್ವ ನೀಡಬೇಕು ಹಾಗೂ ತೆಲುಗು ನಟಿಯರಿಗೆ ಟಾಲಿವುಡ್ ನಲ್ಲಿ ಹೆಚ್ಚಿನ ಅವಕಾಶ ನೀಡಬೇಕು ಎಂದು ಆಗ್ರಹಿಸಿ ನಟಿ ಶ್ರೀ ರೆಡ್ಡಿ ಅವರು ಶನಿವಾರ ಬೀದಿಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡಿರುವ ಹಿನ್ನಲೆಯಲ್ಲಿ ಇದೀಗ ಚಲನಚಿತ್ರ ಕಲಾವಿದ ಸಂಘ ಈ ಪ್ರತಿಭಟನೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದೆ.


 ಈ ಬಗ್ಗೆ ಭಾನುವಾರ ಸಭೆ ಕರೆದು  ಎಲ್ಲರ ಜೊತೆ ಚರ್ಚೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಚಲನಚಿತ್ರ ಕಲಾವಿದ ಸಂಘದ ಅಧ್ಯಕ್ಷ ಶಿವಾಜಿ ರಾಜ್‌ ಅವರು,’ ಶ್ರೀ ರೆಡ್ಡಿ ಪ್ರತಿಭಟನೆ ಎಲ್ಲರಿಗೂ ತೊಂದರೆ ನೀಡುತ್ತಿದೆ. ಆದಕಾರಣ ಅವರು ಸದಸ್ಯತ್ವ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿರುವುದಾಗಿ  ತಿಳಿಸಿದ್ದಾರೆ.


ಹಾಗೇ ಜನಪ್ರಿಯತೆ ಪಡೆಯಲು ಶ್ರೀ ರೆಡ್ಡಿ ಡ್ರಾಮಾ ಮಾಡುತ್ತಿದ್ದಾರೆ. ಸುಳ್ಳುಗಳನ್ನು ಹೇಳುತ್ತಿದ್ದಾರೆ. ಇವರಿಗೆ ತಮ್ಮ ಸಂಘದ 900 ಸದಸ್ಯರಲ್ಲಿ ಯಾರೂ ಕೂಡ ಬೆಂಬಲ ನೀಡುವುದಿಲ್ಲ. ಅವರ ಜತೆ ನಟಿಸುವುದಿಲ್ಲ. ಒಂದು ವೇಳೆ ಅವರ ಜತೆ ತೆರೆ ಹಂಚಿಕೊಂಡವರನ್ನು ಸಂಘದಿಂದ ಬಹಿಷ್ಕರಿಸುವುದಾಗಿ ಖಡಕ್ ಆಗಿ  ವಾರ್ನಿಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments