Webdunia - Bharat's app for daily news and videos

Install App

ಡ್ರಾಮಾ ಜ್ಯೂನಿಯರ್ಸ್ ನಲ್ಲಿ ವಿಜೇತರಾದ ಚಿತ್ರಾಲಿ, ಪುಟ್ಟರಾಜು

Webdunia
ಸೋಮವಾರ, 26 ಸೆಪ್ಟಂಬರ್ 2016 (19:35 IST)
ಕನ್ನಡಿಗರಾದ ಮನೆ ಮಾತಾಗಿದ್ದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ರಾಮಾ ಜೂನಿಯರ್ಸ್ ಅಂತಿಮ ಸುತ್ತಿನಲ್ಲಿ ಕಡೆಗೂ ಇಬ್ಬರು ಸ್ಪರ್ಧಿಗಳು ವಿಜೇತರಾಗಿದ್ದಾರೆ.

ಮಂಗಳೂರಿನ ಚಿತ್ರಾಲಿ, ಗದಗಿನ ಪುಟ್ಟರಾಜು ವಿಜೇತರಾಗಿ ಹೊರಹೊಮ್ಮಿದ್ದಾರೆ. ಕಡೆಯ ಸುತ್ತಿನಲ್ಲಿ ಪುಟ್ಟರಾಜು ಹಾಗೂ ಚಿತ್ರಾಲಿಯನ್ನು ವಿಜೇತರೆಂದು ಘೋಷಿಸಲಾಯ್ತು. ಮಹೇಂದ್ರ ಮೊದಲ ರನ್ನರ್ ಅಪ್ ಆಗಿದ್ದರೆ, ಅಮೋಘಾ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
 
ಅಂತಿಮ ಸುತ್ತಿಗೆ ಅಚಿಂತ್ಯಾ, ತುಷಾರ್, ಪುಟ್ಟರಾಜು ಹಾಗೂ ಚಿತ್ರಾಲಿ, ಮಹೇಂದ್ರ, ರೇವತಿ, ತೇಜಸ್ವಿನಿ ಭಾಗಿಯಾಗಿದ್ದರು. ಮಾಸ್ಟರ್ ಆನಂದ ಕಾರ್ಯಕ್ರಮದ ನಿರೂಪಣೆಯ ಹೊಣೆ ಹೊತ್ತಿದ್ದರು. ತೀರ್ಪುಗಾರರಾಗಿ ಕಿರುತೆರೆ ನಿರ್ದೇಶಕ ಟಿಎನ್ ಸೀತಾರಾಮ್, ಹಿರಿಯ ಕಲಾವಿದ ಲಕ್ಷ್ಮೀ ಹಾಗೂ ನಟ ವಿಜಯ್ ರಾಘವೇಂದ್ರ ಭಾಗಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments