Webdunia - Bharat's app for daily news and videos

Install App

ಛೋಟಾ ಶಕೀಲ್‌ನಿಂದ ನಿರ್ದೆಶಕರಿಗೆ ಬೆದರಿಕೆ ಕರೆ

Webdunia
ಬುಧವಾರ, 4 ಜನವರಿ 2017 (14:20 IST)
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಲಗೈ ಬಂಟ ಛೋಟಾ ಶಕೀಲ್‌ನಿಂದ ಬಾಲಿವುಡ್ ನಿರ್ದೇಶಕ, ನಿರ್ಮಾಪಕರಿಗೆ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಬರಹಗಾರ ಮತ್ತು ನಿರ್ದೇಶಕ ವಿಶಾಲ್ ಮಿಶ್ರಾ, ನಿರ್ಮಾಪಕ ವಿನೋದ್ ರಮಣಿ ಮಂಗಳವಾರ ಪೊಲೀಸರಿಗೆ ದೂರು ನೀಡಿದ್ದಾರೆ.
 
ಛೋಟಾ ಶಕೀಲ್ ಕಚೇರಿಯಿಂದ ತಮಗೆ ಬೆದರಿಕೆ ಕರೆಗಳು ಬಂದಿವೆ ಎಂದು ದೆಹಲಿ ಡಿಸಿಪಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ತಾವು ತೆಗೆದಿರುವ ಸಿನಿಮಾಗಳಿಂದ ಕೆಲವು ದೃಶ್ಯಗಳನ್ನು ಡಿಲೀಟ್ ಮಾಡಬೇಕೆಂದು, ಹಾಗೆಯೇ ಬಿಡುಗಡೆ ’ಖಬಡ್ಡಾರ್’ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
 
ಇಷ್ಟಕ್ಕೂ ಇವರು ತೆಗೆದಿರುವ ಸಿನಿಮಾ ಹೆಸರು ’ಕಾಫಿ ವಿತ್ ಡಿ’. ಈ ಚಿತ್ರದಲ್ಲಿ ದಾವೂದ್ ಇಬ್ರಾಹಿಂ ಮೇಲೆ ಕೆಲವು ಜೋಕ್‍ಗಳಿದ್ದು, ಜೊತೆಗೆ ದಾವೂದ್ ನನ್ನು ಕೆಟ್ಟದಾಗಿ ತೋರಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಈ ಬೆದರಿಕೆ ಕರೆಗಳು ಬಂದಿವೆ. ಮೊದಲು ದೆಹಲಿ ಆಬಳಿಕ ದುಬೈನಿಂದ ಬೆದರಿಕೆ ಕರೆಗಳು ಬಂದಿವೆ ಎಂದಿದ್ದಾರೆ. ಚಿತ್ರದಲ್ಲಿ ದಾವೂದ್ ಇಬ್ರಾಹಿಂನನ್ನು ಸಂದರ್ಶಿಸುವ ಸನ್ನಿವೇಶಗಳೂ ಇವೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments