Webdunia - Bharat's app for daily news and videos

Install App

ಖ್ಯಾತ ನಿರ್ಮಾಪಕ ಮಣಿ ರತ್ನಂ ಕಛೇರಿಯಲ್ಲಿ ಬೆಂಕಿ ಅವಘಡ

Webdunia
ಸೋಮವಾರ, 8 ಆಗಸ್ಟ್ 2016 (16:58 IST)
ಖ್ಯಾತ ನಿರ್ಮಾಪಕ ಮಣಿರತ್ನಂ ಕಛೇರಿಯಲ್ಲಿ ಬೆಂಗಿ ಅವಘಡ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚೆನ್ನೈನ ಮದ್ರಾಸ್ ಟಾಕೀಸ್ ಹತ್ತಿರದಲ್ಲಿರುವ ಅಬಿರಾಮ್ ಪುರಂ ಎಂಬಲ್ಲಿ ಮಣಿರತ್ನಂ ಕಛೇರಿ ಇದ್ದು. ಕೆಲ ಗಂಟೆಗಳ ಹಿಂದೆ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. 

 
ಬೆಂಕಿ ಅವಘಡಕ್ಕೆ ಕಾರಣ ಏನೆಂಬುದು ಇದುವರೆಗೂ ತಿಳಿದು ಬಂದಿಲ್ಲ. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಮಣಿರತ್ನಂ ಕಾಟ್ರು ವೆಲಿಯಿಡೈ ಚಿತ್ರದಲ್ಲಿ ಬ್ಯೂಸಿ ಇದ್ದಾರೆ.

ಈ ಚಿತ್ರದಲ್ಲಿ ಕಾರ್ತಿ ಹಾಗೂ ಅದಿತಿ ರಾವ್ ಹೈದರಿ ಮಿಂಚಲಿದ್ದಾರೆ. ಬೆಂಕಿ ಅವಘಡದಲ್ಲಿ ಮೌಲ್ಯದ ವಸ್ತುಗಳು ಹಾಗೂ ಹಾಗೂ ಹಣ ಬೆಂಕಿಗೆ ಕರಕಲಾಗಿವೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments