Webdunia - Bharat's app for daily news and videos

Install App

ಖ್ಯಾತ ನಿರ್ಮಾಪಕ ಮಣಿ ರತ್ನಂ ಕಛೇರಿಯಲ್ಲಿ ಬೆಂಕಿ ಅವಘಡ

Webdunia
ಸೋಮವಾರ, 8 ಆಗಸ್ಟ್ 2016 (16:58 IST)
ಖ್ಯಾತ ನಿರ್ಮಾಪಕ ಮಣಿರತ್ನಂ ಕಛೇರಿಯಲ್ಲಿ ಬೆಂಗಿ ಅವಘಡ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚೆನ್ನೈನ ಮದ್ರಾಸ್ ಟಾಕೀಸ್ ಹತ್ತಿರದಲ್ಲಿರುವ ಅಬಿರಾಮ್ ಪುರಂ ಎಂಬಲ್ಲಿ ಮಣಿರತ್ನಂ ಕಛೇರಿ ಇದ್ದು. ಕೆಲ ಗಂಟೆಗಳ ಹಿಂದೆ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. 

 
ಬೆಂಕಿ ಅವಘಡಕ್ಕೆ ಕಾರಣ ಏನೆಂಬುದು ಇದುವರೆಗೂ ತಿಳಿದು ಬಂದಿಲ್ಲ. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಮಣಿರತ್ನಂ ಕಾಟ್ರು ವೆಲಿಯಿಡೈ ಚಿತ್ರದಲ್ಲಿ ಬ್ಯೂಸಿ ಇದ್ದಾರೆ.

ಈ ಚಿತ್ರದಲ್ಲಿ ಕಾರ್ತಿ ಹಾಗೂ ಅದಿತಿ ರಾವ್ ಹೈದರಿ ಮಿಂಚಲಿದ್ದಾರೆ. ಬೆಂಕಿ ಅವಘಡದಲ್ಲಿ ಮೌಲ್ಯದ ವಸ್ತುಗಳು ಹಾಗೂ ಹಾಗೂ ಹಣ ಬೆಂಕಿಗೆ ಕರಕಲಾಗಿವೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments