Webdunia - Bharat's app for daily news and videos

Install App

ಆರ್ಯನ್ ಬಿಡುಗಡೆಯಾಗುವವರೆಗೂ ಮನ್ನತ್ ನಲ್ಲಿ ನೋ ಸ್ವೀಟ್: ಗೌರಿ ಖಾನ್ ಆರ್ಡರ್!

Webdunia
ಮಂಗಳವಾರ, 19 ಅಕ್ಟೋಬರ್ 2021 (09:20 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಮನೆಗೆ ಬರುವವರೆಗೂ ಮನೆಯಲ್ಲಿ ಸಿಹಿ ತಿನಿಸು ಮಾಡದಂತೆ ಅಮ್ಮ ಗೌರಿ ಖಾನ್ ಆರ್ಡರ್ ಆಗಿದೆ!


ಶಾರುಖ್ ನಿವಾಸ ಮನ್ನತ್ ನಲ್ಲಿ ಅಡುಗೆಯವರು ಒಂದು ದಿನ ಸಿಹಿ ತಿನಿಸು ಮಾಡಲು ಸಿದ್ಧತೆ ನಡೆಸಿದ್ದಾಗ ಗಮನಿಸಿದ ಗೌರಿ ಖಾನ್ ಆರ್ಯನ್ ಬರುವವರೆಗೂ ಯಾವುದೇ ಸಿಹಿ ಅಡುಗೆ ಮಾಡಬೇಡಿ ಎಂದು ಆದೇಶಿಸಿದ್ದಾರಂತೆ.

ಮೊನ್ನೆಯಷ್ಟೇ ನವರಾತ್ರಿ ಸಂದರ್ಭದಲ್ಲಿ ಪುತ್ರನ ಬರುವಿಕೆಗಾಗಿ ಗೌರಿ ಖಾನ್ ವ್ರತ, ಉಪವಾಸ ಮಾಡಿ ದೇವರ ಪ್ರಾರ್ಥನೆ ಮಾಡಿದ್ದಾರೆ. ಪ್ರತೀ ಬಾರಿ ದೀಪಾವಳಿ, ಈದ್ ಹಬ್ಬಗಳ ಸಂದರ್ಭದಲ್ಲಿ ಇಡೀ ಮನ್ನತ್ ದೀಪಾಲಂಕಾರದಿಂದ ಜಗಮಗಿಸುತ್ತದೆ. ಆದರೆ ಈ ಬಾರಿ ಮನೆಯಲ್ಲಿ ಯಾರಿಗೂ ಹಬ್ಬ ಆಚರಿಸುವ ಮೂಡ್ ಇಲ್ಲ ಎನ್ನಲಾಗಿದೆ. ಈ ದೀಪಾವಳಿ ವೇಳೆಗೆ ಆರ್ಯನ್ ನ್ಯಾಯಾಂಗ ಬಂಧನ ಅವಧಿ ಕೊನೆಗೊಳ್ಳಲಿದ್ದು, ಬಳಿಕ ಜಾಮೀನು ಸಿಕ್ಕಿ ಆತ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ಮನೆಯವರಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments