Webdunia - Bharat's app for daily news and videos

Install App

ಸಲ್ಮಾನ್ ಖಾನ್ ಆಸೆಗೆ ತಣ್ಣೀರೆರಚಿದ ಕುದುರೆ ಮಾಲೀಕ ಸಿರಾಜ್ ಖಾನ್

Webdunia
ಬುಧವಾರ, 14 ಫೆಬ್ರವರಿ 2018 (06:23 IST)
ಮುಂಬೈ : ಬಾಲಿವುಡ್ ನಟ ಸಲ್ಮಾನ್‌ ಖಾನ್ ಅವರಿಗೆ ಕುದುರೆಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಅವರ ಫಾರ್ಮ್‌ಹೌಸ್‌ನಲ್ಲಿ ಸಾಕಷ್ಟು ಕುದುರೆಗಳಿವೆ. ಆದರೆ ಈಗ ಭಾರತದ ಮೋಸ್ಟ್‌ ವಾಂಟೆಡ್‌ ಕುದುರೆಯೊಂದನ್ನು ಖರೀದಿಸಬೇಕೆಂಬ  ಅವರ  ಆಸೆ ನಿರಾಸೆಯಾಗಿದೆ.


ಸಲ್ಮಾನ್‌ ಖಾನ್ ಅವರಿಗೆ ಭಾರತದ ಮೋಸ್ಟ್‌ ವಾಂಟೆಡ್‌ ಕುದುರೆ ಸಾಕಿಬ್ ಅನ್ನು ಖರೀದಿಸಬೇಕೆಂಬ ಆಸೆ ಇತ್ತು. ಅದಕ್ಕಾಗಿ ಕುದುರೆಯ ಮಾಲೀಕ ಸಿರಾಜ್‌ ಖಾನ್‌ ಪಠಾಣ್‌ ಅವರ ಬಳಿ ಆ ಕುದುರೆಗೆ 2 ಕೋಟಿ ರೂ. ಕೊಡುತ್ತೇನೆ ಎಂದು ಸಲ್ಮಾನ್‌ ಖಾನ್ ಅವರು ಹೇಳಿದರೂ ಆತ ತಮಗೆ ಆ ಕುದುರೆ ಮಾರಲು ಇಷ್ಟವಿಲ್ಲ ಎಂದು ಹೇಳಿ ಸಲ್ಮಾನ್‌ ಖಾನ್ ಅವರಿಗೆ ನಿರಾಸೆ ಮೂಡಿಸಿದ್ದಾನೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments