Webdunia - Bharat's app for daily news and videos

Install App

ಸಲ್ಮಾನ್ ಖಾನ್ ಆಸೆಗೆ ತಣ್ಣೀರೆರಚಿದ ಕುದುರೆ ಮಾಲೀಕ ಸಿರಾಜ್ ಖಾನ್

Webdunia
ಬುಧವಾರ, 14 ಫೆಬ್ರವರಿ 2018 (06:23 IST)
ಮುಂಬೈ : ಬಾಲಿವುಡ್ ನಟ ಸಲ್ಮಾನ್‌ ಖಾನ್ ಅವರಿಗೆ ಕುದುರೆಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಅವರ ಫಾರ್ಮ್‌ಹೌಸ್‌ನಲ್ಲಿ ಸಾಕಷ್ಟು ಕುದುರೆಗಳಿವೆ. ಆದರೆ ಈಗ ಭಾರತದ ಮೋಸ್ಟ್‌ ವಾಂಟೆಡ್‌ ಕುದುರೆಯೊಂದನ್ನು ಖರೀದಿಸಬೇಕೆಂಬ  ಅವರ  ಆಸೆ ನಿರಾಸೆಯಾಗಿದೆ.


ಸಲ್ಮಾನ್‌ ಖಾನ್ ಅವರಿಗೆ ಭಾರತದ ಮೋಸ್ಟ್‌ ವಾಂಟೆಡ್‌ ಕುದುರೆ ಸಾಕಿಬ್ ಅನ್ನು ಖರೀದಿಸಬೇಕೆಂಬ ಆಸೆ ಇತ್ತು. ಅದಕ್ಕಾಗಿ ಕುದುರೆಯ ಮಾಲೀಕ ಸಿರಾಜ್‌ ಖಾನ್‌ ಪಠಾಣ್‌ ಅವರ ಬಳಿ ಆ ಕುದುರೆಗೆ 2 ಕೋಟಿ ರೂ. ಕೊಡುತ್ತೇನೆ ಎಂದು ಸಲ್ಮಾನ್‌ ಖಾನ್ ಅವರು ಹೇಳಿದರೂ ಆತ ತಮಗೆ ಆ ಕುದುರೆ ಮಾರಲು ಇಷ್ಟವಿಲ್ಲ ಎಂದು ಹೇಳಿ ಸಲ್ಮಾನ್‌ ಖಾನ್ ಅವರಿಗೆ ನಿರಾಸೆ ಮೂಡಿಸಿದ್ದಾನೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments