Webdunia - Bharat's app for daily news and videos

Install App

ಆರ್ಯನ್ ಖಾನ್ ರಕ್ಷಣೆಗೆ ಅಂಗರಕ್ಷಕರ ಕ್ಯೂ!

Webdunia
ಭಾನುವಾರ, 14 ನವೆಂಬರ್ 2021 (09:10 IST)
ಮುಂಬೈ: ಆರ್ಯನ್ ಖಾನ್ ಜೈಲಿನಿಂದ ಹೊರಬಂದ ಮೇಲೆ ಶಾರುಖ್ ದಂಪತಿ ತಮ್ಮ ಪುತ್ರನ ಸುರಕ್ಷತೆಗೆ ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದಾರೆ.

ಇದೀಗ ಆರ್ಯನ್ ಭದ್ರತೆಗೆಂದೇ ಶಾರುಖ್ ದಂಪತಿ ನಿಷ್ಠಾವಂತರನ್ನು ಹುಡುಕಾಡುತ್ತಿದೆ. ಇದಕ್ಕಾಗಿ ಶಾರುಖ್ ಒಡೆತನದ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಬಾಡಿಗಾರ್ಡ್ ಗಳ ಹುಡುಕಾಟದಲ್ಲಿ ತೊಡಗಿಸಿಕೊಂಡಿದೆ.

ಇದರ ಬೆನ್ನಲ್ಲೇ ಮುಂಬೈನ ಅನೇಕ ಭದ್ರತಾ ಸಂಸ್ಥೆಗಳು ಅಪ್ಲಿಕೇಷನ್ ಹಾಕಿವೆಯಂತೆ. ಆರ್ಯನ್ ಗೆ ನಿಷ್ಠರಾಗಿ ಅವರ ಅಂಗರಕ್ಷಕನಾಗಿ ಕೆಲಸ ಮಾಡಲು ನೂರಾರು ಅರ್ಜಿಗಳು ಬರುತ್ತಿವೆ ಎನ್ನಲಾಗುತ್ತಿದೆ. ಶಾರುಖ್ ದಂಪತಿ ಈಗ ನಿಷ್ಠಾವಂತರನ್ನು ಆಯ್ಕೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments