Webdunia - Bharat's app for daily news and videos

Install App

ಅರ್ನಬ್ ಗೋಸ್ವಾಮಿ ಅವರಿಗೆ ನಾನು ಮುತ್ತು ಕೊಡಲು ಬಯಸುತ್ತೇನೆ ಎಂದ ಆರ್ ಜಿವಿ

Webdunia
ಶನಿವಾರ, 28 ನವೆಂಬರ್ 2015 (10:24 IST)
ಹಾರರ್ ಸಿನಿಮಾಗಳ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕನ್ನಡದಲ್ಲಿ ನಿರ್ದೇಶಿಸಿರುವ ಸಿನಿಮಾ ಕಿಲ್ಲಿಂಗ್ ವೀರಪ್ಪನ್. ಈ ಸಿನಿಮಾ ಈಗಾಗಲೇ ರಿಲೀಸ್ ಗೆ ರೆಡಿಯಾಗಿದೆ. ಹೀಗಿರುವಾಗಲೇ ಆರ್ ಜಿವಿ ಸಿನಿಮಾದ ಬದಲಿಗೆ ಬೇರೆಯೇ ಕಾರಣಕ್ಕೆ ಇದೀಗ ಸುದ್ದಿಯಾಗಿದ್ದಾರೆ.ಅದು ಮುತ್ತಿನ ವಿಚಾರಕ್ಕೆ.

 
ಹೌದು... ಮೊನ್ನೆ ಟೈಮ್ ನವ್ ಇಂಗ್ಲೀಷ್ ವಾಹಿನಿಯಲ್ಲಿ ಸೆನ್ಸಾರ್ ಬೋರ್ಡ್ ಕುರಿತು ಚರ್ಚೆ ನಡೆಯುತ್ತಿತ್ತು. ಚರ್ಚೆಯನ್ನು ಅರ್ನಬ್ ಗೋಸ್ವಾಮಿ ಅವರು ನಡೆಸಿಕೊಡುತ್ತಿದ್ದರು. ಕಾರ್ಯಕ್ರಮದಲ್ಲಿ ಸೆನ್ಸಾರ್ ಬೋರ್ಡ್ ನ ಮುಖ್ಯಸ್ಥರಾದ ಪಹ್ಲಾಜ್ ನಿಹ್ಲಾನಿ ಉಪಸ್ಥಿತರಿದ್ದರು. ಈ ವೇಳೆ ಸೆನ್ಸಾರ್ ಬೋರ್ಡ್‌ನಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಕೇಳಿ ಅರ್ನಬ್ ಪಹ್ಲಾಜ್ ಬೆವರಿಳಿಸಿದ್ರಂತೆ. ಅಲ್ಲದೇ ಕೆಲ ಭಯಂಕರ ಸತ್ಯಗಳನ್ನು ಹೊರಗೆಳೆದ್ರಂತೆ. ಇದನ್ನೆಲ್ಲಾ ಆರ್ ಜಿವಿ ಫುಲ್ ಖುಷಿಯಾಗಿದ್ದಾರೆ.
 
ಅರ್ನಬ್ ಕಾರ್ಯಕ್ರಮ ನಡೆಸಿಕೊಟ್ಟ ರೀತಿ ನೋಡಿ ವರ್ಮಾಗೆ ತುಂಬಾ ಸಂತಸವಾಯಿತಂತೆ.ಆ ಕ್ಷಣವೇ ಅವರಿಗೊಂದು ಮುತ್ತು ನೀಡಬೇಕು ಅನ್ನಿಸಿತ್ತಂತೆ. ಒಬ್ಬ ಪತ್ರಕರ್ತ ಹೇಗೆಲ್ಲಾ ಸತ್ಯವನ್ನು ಹೊರಗೆ ತೆಗೆಯಬಹುದು ಅನ್ನೋದನ್ನು ಅರ್ನಬ್ ತೋರಿಸಿಕೊಟ್ಟಿದ್ದಾರೆ ಎಂದು ವರ್ಮಾ ಹೇಳಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments