Webdunia - Bharat's app for daily news and videos

Install App

ಐಪಿಎಲ್: ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದಲ್ಲಿರುವ ಆ ಬಾಹುಬಲಿ ಯಾರು ಗೊತ್ತೇ?

Webdunia
ಭಾನುವಾರ, 7 ಏಪ್ರಿಲ್ 2019 (05:19 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬೃಹತ್ ಮೊತ್ತ ಯಶಸ್ವಿಯಾಗಿ ಬೆನ್ನತ್ತಲು ಕೆಕೆಆರ್ ತಂಡಕ್ಕೆ ನೆರವಾದ ಆಂಡ್ರೆ ರಸೆಲ್ ರನ್ನು ಮಾಲಿಕ ಶಾರುಖ್ ಖಾನ್ ಬಾಹುಬಲಿಗೆ ಹೋಲಿಸಿದ್ದಾರೆ.


ಆರ್ ಸಿಬಿ ವಿರುದ್ಧ ಗೆಲ್ಲಲು ನಿರ್ಣಾಯಕ ಪಾತ್ರವಹಿಸಿದ ರಸೆಲ್ ರನ್ನು ಶಾರುಖ್ ‘ಬಾಹುಬಲಿ’ ಎಂದು ಹೊಗಳಿದ್ದಾರೆ. ರಸೆಲ್ 13 ಬಾಲ್ ಗಳಲ್ಲಿ 48 ರನ್ ಚಚ್ಚಿ ಆರ್ ಸಿಬಿ ಸೋಲಿಗೆ ಕಾರಣರಾಗಿದ್ದರು.

ಈ ಗೆಲುವಿನಿಂದ ಖುಷಿಯಾಗಿರುವ ಶಾರುಖ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ರಸೆಲ್ ರನ್ನು ಬಾಹುಬಲಿ ವೇಷದಲ್ಲಿ ಎಡಿಟ್ ಮಾಡಿರುವ ಫೋಟೋ ಪ್ರಕಟಿಸಿ ‘ಬಾಹುಬಲಿ’ ಎಂದು ಹೊಗಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments