Webdunia - Bharat's app for daily news and videos

Install App

ವೈರಲ್ ಆಯ್ತು ಇಶಾ ಗುಪ್ತ ಟ್ವಿಟ್; ಅಂದ ಹಾಗೇ, ಆ ಟ್ವಿಟ್ ನಲ್ಲಿ ಏನಿತ್ತು ಗೊತ್ತಾ…?

Webdunia
ಸೋಮವಾರ, 5 ಮಾರ್ಚ್ 2018 (07:16 IST)
ಮುಂಬೈ: ನಟಿ ಇಶಾ ಗುಪ್ತ ಈ ಬಾರಿ ಸಿರಿಯಾ ಬಿಕ್ಕಟ್ಟು ಕುರಿತು ಮಾಡಿದ ಟ್ವೀಟ್‌ ಕಾರಣದಿಂದ ಸುದ್ದಿಯಲ್ಲಿದ್ದಾರೆ. ಇಶಾ ಗುಪ್ತ ಇತ್ತೀಚೆಗೆ ಟ್ವಿಟ್ಟರ್‌ನಲ್ಲಿ, ನಾನು ಯಾವ ದೇಶದವಳು ಅಥವಾ ಧರ್ಮದವಳು ಅಥವಾ ಯಾವ ಸರ್ಕಾರದವಳು ಎಂಬುದನ್ನು ಕೇರ್‌ ಮಾಡುವುದಿಲ್ಲ. ಮಾನವೀಯತೆ ಸಾಯುತ್ತಿದೆ. ಮಕ್ಕಳು ಸಾಯುತ್ತಿದ್ದಾಳೆ, ಇದು ನಿಲ್ಲಬೇಕು, ಸಿರಿಯಾದಲ್ಲಿ ರಕ್ತಪಾತ ನಡೆಯುತ್ತಿದೆ ಎಂದು ಬರೆದುಕೊಂಡಿದ್ದರು. ಅದರ ಜೊತೆಗೆ ಪುಟ್ಟ ಮಗುವೊಂದರ ಚಿತ್ರವನ್ನೂ ಪೋಸ್ಟ್‌ ಮಾಡಿದ್ದರು.


ಇಶಾ ಗುಪ್ತ ಟ್ವೀಟ್‌ ಈಗ  ಎಲ್ಲೆಡೆ ವೈರಲ್‌ ಆಗಿದೆ. ಕೆಲವರು ಆಕೆಯ ಕಾಳಜಿಯನ್ನು ಪ್ರಶಂಸಿಸಿದ್ದರೆ, ಇನ್ನು ಕೆಲವರು ಟೀಕಿಸಿದ್ದಾರೆ. ಭಾರತದಲ್ಲೂ ಇಂಥ ಸಂತ್ರಸ್ತ ಮಕ್ಕಳು ಸಾಕಷ್ಟಿದ್ದಾರೆ. ಅವರ ಬಗ್ಗೆ ನೀವು ಯಾಕೆ ಕಾಳಜಿ ತೋರುವುದಿಲ್ಲ ಎಂದು ಕೆಲವರು ಪ್ರಶ್ನಿಸಿದ್ದರೆ, ನಮ್ಮ ದೇಶದಲ್ಲೂ ಹಲವಾರು ಸಮಸ್ಯೆಗಳಿವೆ. ಅವುಗಳ ಬಗ್ಗೆಯೂ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments