Webdunia - Bharat's app for daily news and videos

Install App

ಬಲ್ಗೇರಿಯಾದಲ್ಲಿ ಬೀಡು ಬಿಡಲಿದೆ ಜಾಗ್ವಾರ್ ಸಿನಿಮಾ ತಂಡ

Webdunia
ಶನಿವಾರ, 28 ಮೇ 2016 (10:41 IST)
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಅಭಿನಯಿಸುತ್ತಿರುವ ಚೊಚ್ಚಲ ಸಿನಿಮಾ. ಅದ್ಧೂರಿಯಾಗಿ ಮುಹೂರ್ತ ನಡೆಸುವ ಮೂಲಕ ಸುದ್ದಿಯಾಗಿದ್ದ ಈ ಸಿನಿಮಾ ಇದೀಗ ಭರದಿಂದ ಶೂಟಿಂಗ್ ಸಾಗುತ್ತಿದೆ. ಮೊನ್ನೆ ತಾನೇ ಮೈಸೂರಿನಲ್ಲಿ ಚಿತ್ರೀಕರಣ ಮುಗಿಸಿರುವ ಜಾಗ್ವಾರ್ ಸಿನಿಮಾ ತಂಡ ಇದೀಗ ಬಲ್ಗೇರಿಯಾದಲ್ಲಿ ಶೂಟಿಂಗ್ ನಡೆಸಲಿದೆ.
ಮೈಸೂರು ಹಾಗೂ ಬೆಂಗಳೂರಿನ ವಂಡಲ್ ಲಾದಲ್ಲಿ ಜಾಗ್ವಾರ್ ಸಿನಿಮಾದ ಆಕ್ಷನ್ ಸೀನ್ ಗಳ ಚಿತ್ರೀಕರಣ ಮಾಡಲಾಗಿತ್ತು. ಇದೀಗ ಅಲ್ಲಿ ಚಿತ್ರೀಕರಣ ಕಂಪ್ಲೀಟ್ ಆಗಿರೋದರಿಂದ ಸಿನಿಮಾ ತಂಡ ಬಲ್ಗೇರಿಯಾದ ರಾಜಧಾನಿ ಸೋಫಿಯಾದಲ್ಲಿ ಶೂಟಿಂಗ್ ನಡೆಸಲಿದೆ.

ಅಂದ್ಹಾಗೆ ಮುಂದಿನ ತಿಂಗಳು ಸಿನಿಮಾ ತಂಡ ಶೂಟಿಂಗ್ ಗಾಗಿ ಬಲ್ಗೇರಿಯಾಕ್ಕೆ ಹೋಗಲಿದೆ.ಅಂದ್ಹಾಗೆ ಇಲ್ಲಿ ಕೂಡ ಸಿನಿಮಾದಆಕ್ಷನ್ ಸೀನ್ ಗಳ ಚಿತ್ರೀಕರಣ ನಡೆಯಲಿದೆಯಂತೆ. ಇನ್ನು ಕಲ್ಯಾಣ ವಡೋನ್ಚೆರೋವ್ ಸಾಹಸ ನಿರ್ದೇಶನ ಮಾಡಲಿದ್ದಾರೆ.
 
ಬಾಲಿವುಡ್ ಹಾಗೂ ಹಾಲಿವುಡ್ ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿರುವ ಕಲ್ಯಾಣ್ ಈ ಹಿಂದೆ ಶಾರುಖ್ ಖಾನ್ ಅಭಿನಯದ ದಿಲ್ ವಾಲೇ ಸಿನಿಮಾಕ್ಕೆ ಸಾಹಸ ನಿರ್ದೇಶನ ಮಾಡಿದ್ದರು. ಇದೀಗ ಜಾಗ್ವಾರ್ ಸಿನಿಮಾಕ್ಕೂ ಅವರೇ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಜಾಗ್ವಾರ್ ಅವರು ಸಾಹಸ ನಿರ್ದೇಶನ ಮಾಡುತ್ತಿರುವ ದಕ್ಷಿಣ ಭಾರತದ ಮೊದಲ ಸಿನಿಮಾ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Pahalgam Attack, ದುಃಖದ ಸಮಯದಲ್ಲಿ ದೇಶ ಮೆಚ್ಚುವ ನಿರ್ಧಾರ ಕೈಗೊಂಡ ನಟ ಸಲ್ಮಾನ್ ಖಾನ್‌

Shruti Haasan, ಚೆನ್ನೈಗೆ ಸೋಲಾಗುತ್ತಿದ್ದ ಹಾಗೇ ಬಿಕ್ಕಿ ಬಿಕ್ಕಿ ಅತ್ತ ಸ್ಟಾರ್ ನಟಿ, Video Viral

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments