Webdunia - Bharat's app for daily news and videos

Install App

ತ್ರಿವಳಿ ತಲಾಖ್ ನಿಲ್ಲಬೇಕು ಎಂದ ಚಿತ್ರ ಸಾಹಿತಿ ಜಾವೇದ್ ಅಖ್ತರ್

Webdunia
ಶನಿವಾರ, 12 ನವೆಂಬರ್ 2016 (23:45 IST)
ಮುಂಬೈ: ದೇಶದಲ್ಲಿ ಮುಸ್ಲಿಂ ಸಂಪ್ರದಾಯದಂತೆ ತ್ರಿವಳಿ ತಲಾಖ್ ಪದ್ಧತಿ ನಿಲ್ಲಿಸುವ ಬಗ್ಗೆ ಚರ್ಚೆಗಳಾಗುತ್ತಿರಬೇಕಾದರೆ, ಬಾಲಿವುಡ್ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಇಂತಹ ಪದ್ಧತಿ ನಿರ್ನಾಮವಾಗಬೇಕು ಎಂದಿದ್ದಾರೆ.

ನರೇಂದ್ರ ಮೋದಿ ಸರ್ಕಾರ ತ್ರಿವಳಿ ತಲಾಖ್ ನಿಲ್ಲಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ನಾನು ಹಲವು ವರ್ಷಗಳಿಂದಲೂ ಇಂತಹದ್ದೊಂದು ಪದ್ಧತಿ ನಾಗರಿಕ ಸಮಾಜದಿಂದ ಕಿತ್ತೊಗೆಯಬೇಕು ಎಂದು ವಾದಿಸುತ್ತಿದ್ದೆ. ಆದರೆ ನಮ್ಮದು ಬೃಹತ್ ರಾಷ್ಟ್ರವಾದ್ದರಿಂದ ಏಕರೂಪ ನಾಗರಿಕ ಸಂಹಿತೆ ಎಷ್ಟರಮಟ್ಟಿಗೆ ಜಾರಿಯಾಗುತ್ತದೆ  ಎಂದು ಗೊತ್ತಿಲ್ಲ” ಎಂದಿದ್ದಾರೆ.

ಇಂತಹ ವಿಷಯಗಳನ್ನು ನಾಗರಿಕರ ಚರ್ಚೆಗೆ ಬಿಡಬೇಕೆಂದ ಅವರು ರಾಜಕೀಯ ನಾಯಕರ ದುರುದ್ದೇಶದಿಂದ ಕೂಡಿದ ಉತ್ತಮ ಯೋಜನೆಗಳೂ ಒಳ್ಳೆಯದಲ್ಲ ಎಂದರು. ಇಂದು ಇಸ್ಲಾಂ ಮತ್ತು ಹಿಂದೂ ಧರ್ಮಗಳು ಎರಡೂ ಅಪಾಯದಲ್ಲಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments