Webdunia - Bharat's app for daily news and videos

Install App

ಬಿಡುಗಡೆಗೂ ಮೊದಲೇ ಸಂಕಷ್ಟಕ್ಕೆ ಸಿಲುಕಿದ ಜಾನ್ ಅಬ್ರಹಾಂ ಹೊಸ ಸಿನಿಮಾ

Webdunia
ಶುಕ್ರವಾರ, 6 ಜುಲೈ 2018 (07:05 IST)
ಮುಂಬೈ : ಬಿಡುಗಡೆಗೆ ಸಿದ್ದವಾಗಿರುವ ಬಾಲಿವುಡ್ ನಟ ಜಾನ್ ಅಬ್ರಹಾಂ ಅವರು ನಟಿಸಿದ ಹೊಸ ಸಿನಿಮಾ ‘ಸತ್ಯಮೇವ ಜಯತೆ’ ಸಿನಿಮಾಕ್ಕೆ ಇದೀಗ ಸಮಸ್ಯೆಯೊಂದು ಎದುರಾಗಿದೆ.


‘ಸತ್ಯಮೇವ ಜಯತೆ’ ಸಿನಿಮಾ ಟ್ರೇಲರ್ ಈಗಾಗಲೇ ಬಿಡುಗಡೆಗೊಂಡು ಸಾಕಷ್ಟು ಸೌಂಡ್ ಮಾಡಿತ್ತು. ಜೊತೆಗೆ ಈ ಚಿತ್ರ ಇದೇ ಆಗಸ್ಟ್ 15ರಂದು ತೆರೆಕಾಣಲು ಸಿದ್ಧವಾಗಿದೆ. ಆದರೆ ಈ ಚಿತ್ರ ಟ್ರೇಲರ್ ನಲ್ಲಿ ಕಾಣಿಸುವ ಮೊಹರಂ ದೃಶ್ಯದಲ್ಲಿ ಒಬ್ಬ ವ್ಯಕ್ತಿಯನ್ನು ಕೊಲೆ ಮಾಡುತ್ತಿದ್ದು, ಇದು ಶಿಯಾ ಪಂಗಡದ ಭಾವನೆಗೆ ನೋವನ್ನುಂಟು ಮಾಡಿದೆ ಎಂದು ಬಿಜೆಪಿಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಜಫ್ರಿ ಅವರು ದೂರು ದಾಖಲಿಸಿದ್ದಾರೆ. 


ಜೊತೆಗೆ ಈ ದೂರನ್ನು ಮುಂಬೈನ ಸೆಂಟ್ರಲ್​ ಬೋರ್ಡ್​ ಆಫ್ ಫಿಲ್ಮ್ ಸರ್ಟಿಫಿಕೇಶನ್​ನ ಮುಖ್ಯ ಕಚೇರಿಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ. ಚಿತ್ರತಂಡ ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸದಿದ್ದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಜಫ್ರಿ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments