Webdunia - Bharat's app for daily news and videos

Install App

ಅಭಿಮಾನಿಯೊಬ್ಬರನ್ನು ಭೇಟಿಯಾಗಲು ಬೆಂಗಳೂರಿಗೆ ಬರುತ್ತಿರುವ ಜೂನಿಯರ್ ಎನ್‌ಟಿಆರ್

Webdunia
ಸೋಮವಾರ, 1 ಆಗಸ್ಟ್ 2016 (10:45 IST)
ತೆಲಗು ನಟ ಜೂನಿಯರ್ ಎನ್‌ಟಿಆರ್ ಬೆಂಗಳೂರಿಗೆ ಅಭಿಮಾನಿಯೊಬ್ಬರನ್ನು ಭೇಟಿ ಮಾಡಲು ಬರುತ್ತಿದ್ದಾರೆ. ತಮ್ಮ ವೈಯಕ್ತಿಕ ಕಾರಣಕ್ಕಾಗಿ ಹಾಗೂ ಯಾವುದೇ ಚಿತ್ರದ ಕಾರ್ಯಕ್ಕಾಗಿ ಅವರು ಬೆಂಗಳೂರಿಗೆ ಬರುತ್ತಿಲ್ಲ. ಅದರ ಬದಲು ಅಭಿಮಾನಿಯೊಬ್ಬರ ಕನಸನ್ನು ಈಡೇರಿಸಲು ಗಾರ್ಡನ್ ಸಿಟಿಗೆ ಎಂಟಿಆರ್ ಆಗಮಿಸಲಿದ್ದಾರೆ.  

 
ನಾಗಾರ್ಜುನ್ ಎಂಬಾತರು ಜೂನಿಯರ್ ಎನ್‌ಟಿಆರ್ ಫ್ಯಾನ್... ನಾಗಾರ್ಜುನ ಎನ್ನುವ ಅಭಿಮಾನಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ನಟ ಎಂಟಿಆರ್‌ನ ಕಟ್ಟಾ ಅಭಿಮಾನಿಯಂತೆ. ಆದ ಕಾರಣ ನಾಗಾರ್ಜುನಗಾಗಿ ಕೆಲ ಸಮಯ ಮೀಸಲಿಡಲು ಬೆಂಗಳೂರಿಗೆ ಬರಲು ಮುಂದಾಗಿದ್ದಾರೆ.
 ‌
ಮೂಲಗಳ ಪ್ರಕಾರ  ಜೂನಿಯರ್ ಎನ್‌ಟಿಆರ್ ದೊಡ್ಡ ಹೃದಯವಿರುವ ನಟ, ಅಭಿಮಾನಿಯ ಆಸೆಯನ್ನು ಪೂರೈಸಲು ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅಲ್ಲದೇ ಕುಟುಂಬದವರಿಗೆ ಧೈರ್ಯ ನೀಡಲು ಎನ್‌ಟಿಆರ್ ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments