Webdunia - Bharat's app for daily news and videos

Install App

ಮನಸು ಮಾಡಿದರೆ ನಾನೇ ಮುಖ್ಯಮಂತ್ರಿ; ಕಮಲ್ ಹಾಸನ್

Webdunia
ಗುರುವಾರ, 20 ಜುಲೈ 2017 (08:27 IST)
ಚೆನ್ನೈ: ಇತ್ತೀಚೆಗೆ ಬಿಗ್ ಬಾಸ್ ವಿವಾದ, ಜಿಎಸ್ ಟಿ ಹೀಗೆ ಸಾಕಷ್ಟು ಸುದ್ದಿಯಲ್ಲಿರುವ ನಟ ಕಮಲ್ ಹಾಸನ್ ಈಗ ಇನ್ನೊಂದು ವಿಷಯಕ್ಕೆ ಸುದ್ದಿಯಲ್ಲಿದ್ದಾರೆ. ಅದು ಅವರೇ ಬರೆದಿರುವ ರಾಜಕೀಯ ಕವನದ ಮೂಲಕ.
 
ಅವರೇ ಬರೆದಿರುವ ನಾನ್ ನೆನಚಾ, ನಾನ್ ದಾ ಮೊದಲವರ್ - ನಾನು ಮನಸ್ಸು ಮಾಡಿದರೆ ನಾನೇ ಮುಖ್ಯಮಂತ್ರಿ/ನಾಯಕ ಎಂಬ ಸಾಲುಗಳು ಕಮಲ್ ರಾಜಕೀಯಕ್ಕೆ ಬರುತ್ತಾರೆಯೇ ಎಂಬ ಪ್ರಶ್ನೆ ತಮಿಳುನಾಡಿನಾದ್ಯಂತ ಆರಂಭವಾಗಿದೆ.
 
ಹೀಗೆ ಕವನವನ್ನು ಬರೆದು ಪೋಸ್ಟ್ ಮಾಡಿರುವ ಕಮಲ್ ಮುಂದುವರೆದು,’ ಇಲ್ಲಿ ಯಾರೂ ರಾಜರಲ್ಲ, ವಿಮರ್ಶೆ ಮಾಡೋಣ, ನಾವು ಅವರಂತೆ ರಾಜರಲ್ಲ, ಆದರೂ ಹೊಸ ಕ್ರಾಂತಿ ತರೋಣ. ಹೋರಾಡುವುದಾದರೆ ನಾನೊಬ್ಬ ಸೈನಿಕ. ನಾನು ನಿರ್ಧರಿಸಿದರೆ ನಾನೇ ಮುಖ್ಯಮಂತ್ರಿ. ತಲೆಬಾಗಿದ ತಕ್ಷಣ ನಾನೇನು ಗುಲಾಮನೇ? ಕಿರೀಟವಿಲ್ಲದಿದ್ದರೆ ಎಲ್ಲಾ ಕಳೆದುಕೊಂಡವನೇ? ದಾರಿ ಹುಡುಕುವವರೆಗೆ ದಾರಿ ಕಾಣುವುದಿಲ್ಲ. ಯಾರು ಹೊಸದೊಂದು ಕ್ರಾಂತಿಯನ್ನು ಹುಟ್ಟು ಹಾಕುತ್ತಾರೋ ನನ್ನ ಜತೆ ಬನ್ನಿ’ ಎಂಬ ಅರ್ಥದಲ್ಲಿ ಕರೆ ನೀಡಿದ್ದಾರೆ.
 
ಒಟ್ಟಿನಲ್ಲಿ ಕಮಲ್ ಹಾಸನ್ ಅವರ 11 ಸಾಲುಗಳ ಕವನ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments