ಕತುವಾ ಅತ್ಯಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಟ ಕಮಲ್ ಹಾಸನ್

Webdunia
ಶನಿವಾರ, 14 ಏಪ್ರಿಲ್ 2018 (15:49 IST)
ಚೆನ್ನೈ : ಜಮ್ಮು ಕಾಶ್ಮೀರದಲ್ಲಿ ದೇವಸ್ಥಾನದೊಳಗೇ ಏಳು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆಯನ್ನು ನೆನೆದು ಇದೀಗ ಖ್ಯಾತ ನಟ ಕಮಲ್ ಹಾಸನ್  ಅವರು ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಹೆಣ್ಣು ಮಗುವಿನ ರೌಧ್ರ ಸಾವಿನ ವಿರುದ್ಧ ಅನೇಕರು ಕಿಡಿಕಾರಿದ್ದು, ಇದೀಗ ನಟ ಕಮಲ್ ಹಾಸನ್ ಅವರು ಕೂಡ ಈ ಮಗುವಿನ ಸಾವಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಕಮಲ್ ಹಾಸನ್ ಅವರು,’ ಇಂಥಾ ಘಟನೆ ಭಾರತಕ್ಕೆ ಶೋಭೆ ತರುವಂಥಾದ್ದಲ್ಲ. ನಂಬಿಕೆ ಮತ್ತು ಶ್ರದ್ಧಾ ಭಕ್ತಿಯ ಕೇಂದ್ರವಾದ ದೇವಸ್ಥಾನದೊಳಗೆ ಇಂಥಾದ್ದೊಂದು ಭೀಭತ್ಸ ಘಟನೆ ನಡೆದಿರೋದು ಆಘಾತಕಾರಿ. ಈ ಮಗುವಿನ ಮೇಲಾಗಿರೋ ರಾಕ್ಷಸೀಯ ದೌರ್ಜನ್ಯದ ವಿರುದ್ಧ ಹೋರಾಟದಲ್ಲಿ ತಾವೂ ಭಾಗಿಯಾಗೋದಾಗಿ ಕಮಲ್ ಹೇಳಿಕೊಂಡಿದ್ದಾರೆ. ಜೊತೆಗೆ `ನೀನೂ ನನ್ನ ಮಗುವಿದ್ದಂತೆಯೇ, ಆದರೆ ನಿನ್ನನ್ನು ಉಳಿಸಿಕೊಳ್ಳಲಾಗದ ಬಗ್ಗೆ ದುಃಖವಿದೆ' ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಬಹಳ ಹಿಂಸೆಯಾಗ್ತಿದೆ, ಇಲ್ಲಿರಲು ಆಗ್ತಿಲ್ಲ: ಅಧಿಕಾರಿಗಳ ಮುಂದೆ ಗೋಗೆರೆದ ದರ್ಶನ್

ರಿಷಬ್ ಶೆಟ್ಟಿ ಹೇಳಿದ್ದಕ್ಕೆ ಕಾಂತಾರ ಚಾಪ್ಟರ್ 1 ಗಾಗಿ ಮೂರು ದಿನ ಬೀಚ್ ನಲ್ಲಿ ಮಲಗಿದ್ದ ಮಲಯಾಳಿ ನಟ

ಕೊನೆ ಕ್ಷಣದಲ್ಲಿ ರಾಜು ತಾಳಿಕೋಟೆ ಕೇಳಿಕೊಂಡಿದ್ದು ಇದೇ ಮಾತು: ಕೇಳಿದ್ರೆ ಕಣ್ಣೀರೇ ಬರುತ್ತೆ

ಕಾಂತಾರ ಚಾಪ್ಟರ್ 1 ರಲ್ಲಿ ರಿಷಬ್ ಶೆಟ್ಟಿ ತಾಯಿ ಪಾತ್ರ ಮಾಡಿದ್ದವರು ಯಾರು ಕೇಳಿದ್ರೆ ಶಾಕ್ ಆಗ್ತೀರಿ

Video: ಪಂಚೆ ಕಟ್ಟೋದು ಹೇಗೆ ಹೇಳ್ಕೊಡು: ರಿಷಬ್ ಶೆಟ್ಟಿಗೆ ಬೇಡಿಕೆಯಿಟ್ಟ ಅಮಿತಾಭ್ ಬಚ್ಚನ್

ಮುಂದಿನ ಸುದ್ದಿ
Show comments