Webdunia - Bharat's app for daily news and videos

Install App

ಕತುವಾ ಅತ್ಯಾಚಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ನಟ ಕಮಲ್ ಹಾಸನ್

Webdunia
ಶನಿವಾರ, 14 ಏಪ್ರಿಲ್ 2018 (15:49 IST)
ಚೆನ್ನೈ : ಜಮ್ಮು ಕಾಶ್ಮೀರದಲ್ಲಿ ದೇವಸ್ಥಾನದೊಳಗೇ ಏಳು ವರ್ಷದ ಪುಟ್ಟ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆಯನ್ನು ನೆನೆದು ಇದೀಗ ಖ್ಯಾತ ನಟ ಕಮಲ್ ಹಾಸನ್  ಅವರು ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಹೆಣ್ಣು ಮಗುವಿನ ರೌಧ್ರ ಸಾವಿನ ವಿರುದ್ಧ ಅನೇಕರು ಕಿಡಿಕಾರಿದ್ದು, ಇದೀಗ ನಟ ಕಮಲ್ ಹಾಸನ್ ಅವರು ಕೂಡ ಈ ಮಗುವಿನ ಸಾವಿಗೆ ಕಾರಣರಾದವರಿಗೆ ಸೂಕ್ತ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಕಮಲ್ ಹಾಸನ್ ಅವರು,’ ಇಂಥಾ ಘಟನೆ ಭಾರತಕ್ಕೆ ಶೋಭೆ ತರುವಂಥಾದ್ದಲ್ಲ. ನಂಬಿಕೆ ಮತ್ತು ಶ್ರದ್ಧಾ ಭಕ್ತಿಯ ಕೇಂದ್ರವಾದ ದೇವಸ್ಥಾನದೊಳಗೆ ಇಂಥಾದ್ದೊಂದು ಭೀಭತ್ಸ ಘಟನೆ ನಡೆದಿರೋದು ಆಘಾತಕಾರಿ. ಈ ಮಗುವಿನ ಮೇಲಾಗಿರೋ ರಾಕ್ಷಸೀಯ ದೌರ್ಜನ್ಯದ ವಿರುದ್ಧ ಹೋರಾಟದಲ್ಲಿ ತಾವೂ ಭಾಗಿಯಾಗೋದಾಗಿ ಕಮಲ್ ಹೇಳಿಕೊಂಡಿದ್ದಾರೆ. ಜೊತೆಗೆ `ನೀನೂ ನನ್ನ ಮಗುವಿದ್ದಂತೆಯೇ, ಆದರೆ ನಿನ್ನನ್ನು ಉಳಿಸಿಕೊಳ್ಳಲಾಗದ ಬಗ್ಗೆ ದುಃಖವಿದೆ' ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments