‘ಪಕ್ಷಕ್ಕೆ ದೇಣಿಗೆ ಕೊಟ್ಟವರ ಹಣ ವಾಪಸ್ ಮಾಡಿದ್ದೇನೆ’

Webdunia
ಶುಕ್ರವಾರ, 17 ನವೆಂಬರ್ 2017 (09:22 IST)
ಚೆನ್ನೈ: ರಾಜಕೀಯಕ್ಕೆ ಎಂಟ್ರಿಯಾಗುತ್ತಿರುವ ಕಮಲ್ ಹಾಸನ್ ತಮ್ಮದೇ ಪಕ್ಷ ಕಟ್ಟಿಕೊಳ್ಳಲು ತಯಾರಿ ಆರಂಭಿಸಿದ್ದಾರೆ. ಆದರೆ ಇದಕ್ಕಾಗಿ ತಮಗೆ ದೇಣಿಗೆ ರೂಪದಲ್ಲಿ ಬಂದ ಹಣವನ್ನು ವಾಪಸ್ ನೀಡುತ್ತಿದ್ದಾರಂತೆ.
 

ಇನ್ನೂ ನಾನು ರಾಜಕೀಯ ಪಕ್ಷ ಘೋಷಣೆ ಮಾಡಿಲ್ಲ. ಅದಕ್ಕಿಂತ ಮೊದಲೇ ದೇಣಿಗೆ ಸ್ವೀಕರಿಸುವುದು ಅಕ್ರಮವಾಗುತ್ತದೆ ಎನ್ನುವ ಕಾರಣಕ್ಕೆ ಹಣ ಮರಳಿಸಲು ನಿರ್ಧರಿಸಿದ್ದಾರಂತೆ. ಹೀಗಂತ ತಮಿಳು ಪತ್ರಿಕೆಯೊಂದರ ಅಂಕಣದಲ್ಲಿ ಕಮಲ್ ಹೇಳಿಕೊಂಡಿದ್ದಾರೆ.

ಆದರೆ ಪಕ್ಷ ಸ್ಥಾಪನೆಯ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಆದರೆ ಸ್ಥಾಪನೆಗೆ ಮೊದಲು ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರಕ್ಕೆ ಭೇಟಿ ನೀಡುವ ಯೋಜನೆ ಕಮಲ್ ಗಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣನಿಗೆ ಹೃದಯಾಘಾತ, ಬೆಂಗಳೂರಿಗೆ ಬಂದು ಆರೋಗ್ಯ ವಿಚಾರಿಸಿದ ನಟ ರಜನಿಕಾಂತ್

ಬೆಂಗಳೂರಿನಲ್ಲಿ ಕಾಂತಾರ ಚಾಪ್ಟರ್ 1 ಸಕ್ಸಸ್‌ ಮೀಟ್‌: ಗೆಲುವಿನ ಸಂಭ್ರಮದಲ್ಲಿ ಮಿಂದೆದ್ದ ಚಿತ್ರತಂಡ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

ನನಗಾಗಿ ನನ್ನ ಹುಡುಗ ಯುದ್ಧ ಮಾಡಕ್ಕೂ ರೆಡಿ ಇರಬೇಕು: ರಶ್ಮಿಕಾ ಮಂದಣ್ಣ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಮುಂದಿನ ಸುದ್ದಿ
Show comments