Webdunia - Bharat's app for daily news and videos

Install App

ಪದ್ಮ ಶ್ರೀ ಅವಾರ್ಡ್ ವಾಪಸಾತಿಗೆ ಸಿದ್ಧರಾದ ಕಂಗನಾ ರನಾವತ್: ಕಾರಣವೇನು ಗೊತ್ತಾ?

Webdunia
ಶನಿವಾರ, 13 ನವೆಂಬರ್ 2021 (16:49 IST)
ಮುಂಬೈ: ಬಾಲಿವುಡ್ ನಟಿ ಕಂಗನಾ ರನಾವತ್ ಮೊನ್ನೆಯಷ್ಟೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಪಡೆದುಕೊಂಡಿದ್ದ ಪ್ರತಿಷ್ಠಿತ ಪದ್ಮ ಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲು ರೆಡಿ ಎಂದಿದ್ದಾರೆ. ಅದಕ್ಕೆ ಕಾರಣವೇನು ಗೊತ್ತಾ?

ಕಂಗನಾ ಪದ್ಮ ಶ್ರೀ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಧ‍್ಯಮ ಸಂದರ್ಶನವೊಂದರಲ್ಲಿ ಮಾತನಾಡುವಾಗ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂದರ್ಶನದಲ್ಲಿ ಅವರು ಹುತಾತ್ಮರಿಗೆ ಅವಮಾನ ಮಾಡಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಂಗನಾ, ನಾನು 1857 ಸಂಗ್ರಾಮದ ಬಗ್ಗೆ ನನಗೆ ಗೊತ್ತು. ಆದರೆ 1947 ರಲ್ಲಿ ಯಾವ ಸಂಗ್ರಾಮ ನಡೆದಿತ್ತು ಎಂದು ನನಗೆ ಗೊತ್ತಿಲ್ಲ ಎಂದಿದ್ದೆ. ಗೊತ್ತಿದ್ದವರು ಹೇಳಿ. ಒಂದು ವೇಳೆ ನಾನು ಅವಮಾನ ಮಾಡಿದ್ದೇನೆ ಎಂದು ಯಾರಾದರೂ ಸಾಬೀತುಪಡಿಸಿದರೆ ಪದ್ಮ ಪ್ರಶಸ್ತಿ ಹಿಂದಿರುಗಿಸಲು ಸಿದ್ಧ ಎಂದು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Rocking star Yash: ಉಜ್ಜೈನಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್: ಹಿಂದಿಯಲ್ಲಿ ಮಾತನಾಡಿದ ವಿಡಿಯೋ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

ಮುಂದಿನ ಸುದ್ದಿ
Show comments