ತುನಿಷಾ ಹತ್ಯೆ ಬಗ್ಗೆ ಕಂಗನಾ ಭಾವುಕ ಪೋಸ್ಟ್​​​​

Webdunia
ಶುಕ್ರವಾರ, 30 ಡಿಸೆಂಬರ್ 2022 (20:26 IST)
ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಮಾಡಿಕೊಳ್ಳುವ ಹದಿನೈದು ದಿನ ಮುನ್ನ ಬಾಯ್ ಫ್ರೆಂಡ್ ಶಿಜಾನ್ ಜೊತೆ ಲವ್ ಬ್ರೇಕ್ ಅಪ್ ಮಾಡಿಕೊಂಡಿದ್ದಳು ಎಂದು ಹೇಳಲಾಗಿದೆ. ಈ ಲವ್ ಬ್ರೇಕ್ ಅಪ್​​ಗೆ ಕಾರಣವನ್ನು ಅವನು ಹೇಳಿದ್ದು, ಲವ್ ಜಿಹಾದ್ ಭಯ ಮತ್ತು ಶ್ರದ್ಧಾ ವಾಕರ್ ಕೊಲೆಯಿಂದ ಬೇಸತ್ತು ದೂರವಾಗಿದ್ದೆ ಎಂದಿದ್ದ. ಈ ಪ್ರಕರಣದ ಕುರಿತಾಗಿ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ನಟಿ ಕಂಗನಾ ರಣಾವತ್ ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ಭಾವುಕ ಪೋಸ್ಟ್​​​ವೊಂದನ್ನು ಬರೆದುಕೊಂಡಿದ್ದಾರೆ. ‘ಮಹಿಳೆ ಎಲ್ಲವನ್ನೂ ನಿಭಾಯಿಸಬಲ್ಲಳು, ಕಳೆದುಕೊಂಡ ಪ್ರೀತಿ, ಮದುವೆ, ಸಂಬಂಧ ಹೀಗೆ ಎಲ್ಲವನ್ನೂ ನಿಭಾಯಿಸಬಹುದು. ಆದರೆ ಅವಳ ಲವ್ ಸ್ಟೋರಿ ಎಂದಿಗೂ ಪ್ರೀತಿಯನ್ನು ಹೊಂದಿಲ್ಲ ಎಂಬ ಅಂಶವನ್ನು ಅವಳು ಎಂದಿಗೂ ನಿಭಾಯಿಸಲು ಸಾಧ್ಯವಿಲ್ಲ. ನಾನು ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಲ್ಲಿ ವಿನಂತಿಸುತ್ತೇನೆ. ಕೃಷ್ಣ ದ್ರೌಪದಿಗೆ ಸಹಾಯ ಮಾಡಿದಂತೆ, ನಾವು ನಿಮ್ಮಲ್ಲಿ ಒಪ್ಪಿಗೆ ಇಲ್ಲದ ಬಹುಪತ್ನಿತ್ವ ವಿರುದ್ಧ ಬಲವಾದ ಕಾನೂನು ಮಾಡುತ್ತೀರಿ ಎಂದು ನಿರೀಕ್ಷೆ ಇಟ್ಟಿದ್ದೀವಿ. ಮಹಿಳೆಯರ ಮೇಲೆ ಆ್ಯಸಿಡ್ ದಾಳಿ, ಮಹಿಳೆಯನ್ನು ಅನೇಕ ತುಂಡು ತುಂಡುಗಳಾಗಿ ಕತ್ತರಿಸುವುದು ಇಂತವರಿಗೆ ತಕ್ಷಣ ಮರಣದಂಡನೆ ಶಿಕ್ಷೆ ವಿಧಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments