Webdunia - Bharat's app for daily news and videos

Install App

ಕನ್ನಡದ ಕಲಾವಿದ ಯೋಗಿಗೆ ತಮಿಳು ಚಿತ್ರತಂಡದಿಂದ ಅವಮಾನ

Webdunia
ಶುಕ್ರವಾರ, 31 ಆಗಸ್ಟ್ 2018 (10:35 IST)
ಚೆನ್ನೈ : ಕನ್ನಡದ ಕಲಾವಿದ ಯೋಗಿಗೆ ತಮಿಳು ‘ಪಾರ್ಥಿಬನ್ ಕಾದಲ್’ ಚಿತ್ರತಂಡದಿಂದ ಅವಮಾನ  ಮಾಡಲಾಗಿದೆ ಎಂಬ ಮಾಹಿತಿ ಇದೀಗ ಕೇಳಿಬಂದಿದೆ.


ತಮಿಳಿನ ‘ಪಾರ್ಥಿಬನ್ ಕಾದಲ್’ ಚಿತ್ರದಲ್ಲಿ ಕನ್ನಡದ ಹುಡುಗ ಯೋಗಿ ಅವರು ನಾಯಕನಾಗಿ ನಟಿಸುತ್ತಿದ್ದು,ಅವರಿಗೆ ನಾಯಕಿಯಾಗಿ  ನಟಿ ವರ್ಷಿತಾ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರತಂಡ ಫೋಟೊಶೂಟ್ ಕೂಡ ಮುಗಿಸಿತ್ತು. ಆದರೆ ಇದೀಗ ನಾಯಕ ಯೋಗಿಗೆ ಚಿತ್ರತಂಡ ಅವಮಾನ  ಮಾಡಿದೆಯಂತೆ.


ನಾಯಕ ಯೋಗಿ ಕಾವೇರಿ ವಿಚಾರವಾಗಿ ಕನ್ನಡಿಗರ ಪರವಾಗಿ ಮಾತನಾಡಿದ್ದಕ್ಕೆ ಅಲ್ಲದೇ ಡಾ.ರಾಜ್ ಕುಮಾರ್ ತನ್ನ ಫೇವರಿಟ್ ನಟ ಅಂದಿದಕ್ಕೆ  ಚಿತ್ರತಂಡದಿಂದಲ್ಲೇ ಅವರನ್ನು ಹೊರಹಾಕಿ ಅವಮಾನ ಮಾಡಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ನಿರೂಪಕಿ ಅನುಶ್ರೀ ಎಷ್ಟೊಂದು ಸಿಂಪಲ್‌, ಮದುವೆ ಸೀರೆ ಬಗ್ಗೆ ಕೊಟ್ರು ಬಿಗ್‌ ಅಪ್ಡೇಟ್‌

Amrithadhare serial: ಅಮೃತಧಾರೆಯಲ್ಲಿ ಮಹಾ ತಿರುವು, ಕನ್ನಡದಲ್ಲಿ ಅಪರೂಪಕ್ಕೆ ನಡೆಯುತ್ತಿದೆ ಇಂಥಾ ಟ್ವಿಸ್ಟ್

ಖ್ಯಾತ ಕಿರುತೆರೆ ನಟ ಆಶಿಶ್ ಕಪೂರ್ ಮೇಲೆ ಇದೆಂಥಾ ಆರೋಪ, ಜೈಲು ಸೇರುವ ಪರಿಸ್ಥಿತಿ ಹಾಕೆ ಬಂತು

ಜಿಎಸ್ ಟಿ ದರ ಕಡಿತವಾದ್ರೂ ಕನ್ನಡ ಸಿನಿಮಾ ವೀಕ್ಷಕರಿಗೆ ಲಾಭವಿಲ್ಲ

ನಾನು ಸ್ವಲ್ಪ ಸ್ಲೋ ಎನಿಸಬಹುದು ಆದ್ರೆ.. ರಕ್ಷಿತ್ ಶೆಟ್ಟಿ ಹೇಳಿದ ಮಾತು ನೋಡಿ video

ಮುಂದಿನ ಸುದ್ದಿ
Show comments