Webdunia - Bharat's app for daily news and videos

Install App

ಸಕ್ಕರೆ ನಾಡಲ್ಲಿ 'ಜ್ವಾಗಾರ್ 'ಚಿತ್ರದ ಧ್ವನಿ ಸುರಳಿ ಸೆಪ್ಟೆಂಬರ್ 2ಕ್ಕೆ ಬಿಡುಗಡೆ

Webdunia
ಶನಿವಾರ, 13 ಆಗಸ್ಟ್ 2016 (12:32 IST)
ಸಕ್ಕರೆ ನಾಡಲ್ಲಿ ನಟ ನಿಖಿಲ್ ಗೌಡ ಅಭಿನಯದ 'ಜಾಗ್ವಾರ್' ಚಿತ್ರದ ಧ್ವನಿ ಸುರುಳಿ ಕಾರ್ಯಕ್ರಮ ನಡೆಯಲಿದೆ.  ಸೆಪ್ಟೆಂಬರ್ 2ರಂದು ಮಂಡ್ಯ ನಾಡಲ್ಲಿ 'ಜಾಗ್ವಾರ್' ಚಿತ್ರದ ಧ್ವನಿ ಸುರಳಿ ನಡೆಯಲಿದೆ. ಇಲ್ಲಿನ ಸರ್. ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅದ್ಧೂರಿ ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ ಹೆಚ್.ಡಿ ಕುಮಾರ್ ಸ್ವಾಮಿ. 


ಮಂಡ್ಯ ಜಿಲ್ಲೆಯಲ್ಲಿ ಹಿರಿಯ ಕಲಾವಿದರೂ ಆರ್ಥಿಕ ನಷ್ಟ ಅನುಭವಿಸುತ್ತಾರೆ. ಇನ್ನೂ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಧ್ವನಿ ಸುರುಳಿ ಕಾರ್ಯಕ್ರಮ ನಡೆಯಲಿದೆ ಎಂದು ಹೆಚ್‌ಡಿಕೆ ಹೇಳಿದರು. 
 
ಬಹುತೇಕರು ಬೆಂಗಳೂರಿನಲ್ಲೇ ಧ್ವನಿ ಸುರುಳಿ ಬಿಡುಗಡೆ ಮಾಡುವಂತೆ ಬೇಡಿಕೆ ಇಟ್ಟಿದ್ದರು.. ಆದ್ರೆ ಈ ಬೇಡಿಕೆಯನ್ನು ಬದಿಗಿಟ್ಟು ಜೆಡಿಎಸ್ ನಾಯಕರು ಹಾಗೂ ಅಭಿಮಾನಿಗಳು ಮನವಿಗೆ ಓಗೊಟ್ಟು ಮಂಡ್ಯದಲ್ಲಿ ವಿಶಿಷ್ಟವಾಗಿ ಬಿಡುಗಡೆ ಮಾಡುವ ತಯಾರಿ ನಡೆಸಿರುವುದಾಗಿ ಚಿತ್ರದ ನಿರ್ಮಾಪಕರು ಆಗಿರೋ ಎಚ್.ಡಿ ಕುಮಾರ್ ಸ್ವಾಮಿ ಹೇಳಿದ್ದಾರೆ. 
 
ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ 'ಜಗ್ವಾರ್' ಚಿತ್ರದಲ್ಲಿ ಅಭಿನಯಿಸುತ್ತಿರುವುದು ಎಲ್ಲರಿಗೂ ಗೊತ್ತು. ಟೀಮ್ ಕೂಡ ಚಿತ್ರದ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದು, ಇಚೆಗಷ್ಟೇ ಬಲ್ಗೇರಿಯಾದಿಂದ ನಿಖಿಲ್ ಶೂಟಿಂಗ್ ಮುಗಿಸಿ ವಾಪಸ್ ಆಗಿದ್ದರು. ಅಂದಹಾಗೆ 'ಜಗ್ವಾರ್' ಚಿತ್ರದ ಶೂಟಿಂಗ್ ಶೆಡ್ಯೂಲ್‌ನಲ್ಲಿ ಬ್ಯೂಸಿ ಇರುವ ನಿಖಿಲ್‌ಗೆ ನಿದ್ದೆ ಮಾಡುವುದಕ್ಕೆ ಟೈಮೇ ಸೀಗುತ್ತಿಲ್ವಂತೆ..

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments