Webdunia - Bharat's app for daily news and videos

Install App

ಹಾರ್ದಿಕ್-ರಾಹುಲ್ ವಿವಾದದ ಬಗ್ಗೆ ಕೊನೆಗೂ ಕ್ಷಮೆ ಕೇಳಿದ ಕರಣ್ ಜೋಹರ್

Webdunia
ಗುರುವಾರ, 24 ಜನವರಿ 2019 (09:31 IST)
ಮುಂಬೈ: ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿ ನಿಷೇಧಕ್ಕೊಳಗಾಗದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಪ್ರಕರಣದ ಬಗ್ಗೆ ಕೊನೆಗೂ ಕಾಫಿ ವಿತ್ ಕರಣ್ ಶೋ ನಿರೂಪಕ ಕರಣ್ ಜೋಹರ್ ಕ್ಷಮೆ ಯಾಚಿಸಿದ್ದಾರೆ.


ಶೋನಲ್ಲಿ ಕರಣ್ ಕೇಳಿದ ವಿವಾದಾತ್ಮಕ ಪ್ರಶ್ನೆಗೆ ಕ್ರಿಕೆಟಿಗರು ವಿವಾದಾತ್ಮಕವಾಗಿ ಉತ್ತರಿಸಿದ್ದರು. ಹೀಗಾಗಿ ಕೇವಲ ಕ್ರಿಕೆಟಿಗರು ಮಾತ್ರವಲ್ಲ, ಕರಣ್ ಕೂಡಾ ತಪ್ಪಿತಸ್ಥ. ಹಾಗಿದ್ದರೂ ಕರಣ್ ಗೆ ಯಾವುದೇ ಶಿಕ್ಷೆಯಿಲ್ಲದೇ ಪಾರಾಗಿದ್ದಾರೆ ಎಂದು ಹಲವರು ಆಕ್ಷೇಪಿಸಿದ್ದರು.

ಇಷ್ಟೆಲ್ಲಾ ಆದ ಬಳಿಕ ಕರಣ್ ಇದೀಗ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮದೂ ಇದರಲ್ಲಿ ತಪ್ಪಿತ್ತು. ತನ್ನ ಶೋ ಇದಾಗಿದ್ದರಿಂದ ತಾನೂ ಜವಾಬ್ಧಾರ. ಆದರೆ ಈ ಹುಡುಗರು ನಾನು ಕರೆದಿದ್ದಕ್ಕೆ ಶೋಗೆ ಬಂದರು. ಈಗ ತಮ್ಮ ಕಾಮೆಂಟ್ ಗೆ ಸಾಕಷ್ಟು ಶಿಕ್ಷೆ ಅನುಭವಿಸಿದ್ದಾರೆ. ಘಟನೆ ಬಗ್ಗೆ ನಿಜಕ್ಕೂ ನನಗೆ ಬೇಸರವಾಗಿದೆ. ಈ ತಪ್ಪನ್ನು ನಾನು ಯಾವ ರೀತಿ ಸರಿಪಡಿಸಬಹುದು ಎಂದು ಹಲವು ರಾತ್ರಿ ನಿದ್ದೆಯಿಲ್ಲದೇ ಕಳೆದಿದ್ದೆ. ಆದರೆ ನನ್ನ ಮಾತನ್ನು ಕೇಳುವವರು ಯಾರು? ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ ಎಂದು ಜೋಹರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments