Webdunia - Bharat's app for daily news and videos

Install App

ಪೊಲೀಸ್ ಮೊರೆ ಹೋದ ಕರಣ್ ಜೋಹರ್

Webdunia
ಬುಧವಾರ, 19 ಅಕ್ಟೋಬರ್ 2016 (09:30 IST)
ಮುಂಬೈ: ಅಕ್ಟೋಬರ್ 28ಕ್ಕೆ ಬಿಡುಗಡೆಯಾಗಬೇಕಿದ್ದ ತಮ್ಮ ಚಿತ್ರ “ಏ ದಿಲ್ ಹೇ ಮುಷ್ಕಿಲ್’ ಬಗ್ಗೆ ಕರಣ್ ಜೋಹರ್ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದ್ದಾರೆ.

ಒಂದು ಕಡೆ ಭಾರತೀಯ ಸಿನಿಮಾ ಮಾಲಿಕರ ಪ್ರದರ್ಶಕರ ಸಂಘದ ನಿಷೇಧ ಇನ್ನೊಂದೆಡೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಬೆದರಿಕೆ. ಅಂತೂ ಪಾಕಿಸ್ತಾನ ಕಲಾವಿದನನ್ನು ಈ ಚಿತ್ರದಲ್ಲಿ ಬಳಸಿಕೊಂಡಿದ್ದಕ್ಕೆ ಕರಣ್ ಜೋಹರ್ ತಲೆಕೆಡಿಸಿಕೊಳ್ಳುವಂತಾಗಿದೆ.

ಹೀಗಾಗಿ ಅವರು ರಕ್ಷಣೆ ನೀಡುವಂತೆ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಈ ವೇಳೆ ಅವರ ಜತೆ ನಿರ್ದೇಶಕ ಮಹೇಶ್ ಭಟ್ ಕೂಡಾ ಇದ್ದರು.

ಕರುಣೆ ತೋರಿ ಎಂದ ಕರಣ್:  ತಮ್ಮನಿರ್ಮಾಣದ ಚಿತ್ರ “ಏ ದಿಲ್ ಹೇ ಮುಷ್ಕಿಲ್” ಬಿಡುಗಡೆಗೆ ಯಾವುದೇ ತೊಂದರೆ ಮಾಡಬೇಡಿ ಎಂದು ಸಾರ್ವಜನಿಕವಾಗಿ ಕರಣ್ ಜೋಹರ್ ಮನವಿ ಮಾಡಿಕೊಂಡಿದ್ದಾರೆ. ಇನ್ನು ಮುಂದೆ ಪಾಕ್ ಕಲಾವಿದರನ್ನು ತಮ್ಮ ಚಿತ್ರದಲ್ಲಿ ಬಳಸಿಕೊಳ್ಳುವುದಿಲ್ಲ. ಇದೊಂದು ಬಾರಿ ತಮ್ಮ ಚಿತ್ರ ಪ್ರದರ್ಶನಕ್ಕೆ ಅನುವು ಮಾಡಿಕೊಡಿ ಎಂದು ಅವರು ಕೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments