Webdunia - Bharat's app for daily news and videos

Install App

ಬಹಿಷ್ಕಾರ ಮಾಡಿದ್ರೆ ಮಾಡ್ಕೊಳ್ಳಿ ಎಂದಿದ್ದ ಕರೀನಾ ಈಗ ವರಸನೇ ಬದಲಾಯಿಸಿದ್ರು!

Webdunia
ಮಂಗಳವಾರ, 16 ಆಗಸ್ಟ್ 2022 (16:04 IST)
ಮುಂಬೈ: ಲಾಲ್ ಸಿಂಗ್ ಛಡ್ಡಾ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ ನಟಿ ಕರೀನಾ ಕಪೂರ್ ಈಗ ತಮ್ಮ ಹೇಳಿಕೆಯನ್ನೇ ಬದಲಾಯಿಸಿದ್ದಾರೆ.

ಲಾಲ್ ಸಿಂಗ್ ಛಡ್ಡಾ ಬಿಡುಗಡೆಗೂ ಮೊದಲೇ ಬಹಿಷ್ಕಾರದ ಭೀತಿ ಎದುರಿಸಿತ್ತು. ಆಗ ಹೇಳಿಕೆ ನೀಡಿದ್ದ ಕರೀನಾ ಬಹಿಷ್ಕಾರ ಮಾಡುವವರು ಮಾಡಿಕೊಳ‍್ಳಲಿ, ಇದಕ್ಕೆಲ್ಲಾ ಕ್ಯಾರೇ ಮಾಡಬಾರದು ಎಂದಿದ್ದರು.

ಆದರೆ ಈ ಬಹಿಷ್ಕಾರದ ಅಭಿಯಾನ ಚಿತ್ರದ ಸೋಲಿಗೆ ಕಾರಣವಾಗುತ್ತಿದ್ದಂತೇ ಹೇಳಿಕೆ ಬದಲಾಯಿಸಿದ್ದಾರೆ. ‘ದಯವಿಟ್ಟು ಬಹಿಷ್ಕಾರ ಮಾಡಬೇಡಿ. ಥಿಯೇಟರ್ ಗೆ ಬಂದು ಸಿನಿಮಾ ನೋಡಿ’ ಎಂದು ನಾಯಕಿ ನಟಿ ಕರೀನಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments