Webdunia - Bharat's app for daily news and videos

Install App

ಮತ್ತೆ ಮದುವೆಯಾಗುತ್ತಾರಾ ಕರೀಷ್ಮಾ ಕಪೂರ್. ಈ ಬಗ್ಗೆ ಕರೀಷ್ಮಾ ತಂದೆ ಹೇಳಿದ್ದೇನು?

Webdunia
ಬುಧವಾರ, 13 ಜೂನ್ 2018 (06:39 IST)
ಮುಂಬೈ : ಪತಿಯಿಂದ ವಿಚ್ಚೇದನ ಪಡೆದ ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಅವರು  ಮುಂಬೈ ಮೂಲದ ಉದ್ಯಮಿ ಸಂದೀಪ್ ತೋಷ್ಸಿ ವಾಲಾ ಅವರನ್ನು ಪ್ರೀತಿಸುತ್ತಿದ್ದಾರೆ, ಮದುವೆ ಕೂಡ ಆಗಲಿದ್ದಾರೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡಿದ್ದು, ಈ ಸುದ್ದಿ ನಿಜವೋ ಅಥವಾ ಸುಳ್ಳು ಸುದ್ದಿನಾ ಎಂಬುದನ್ನು ಇದೀಗ ಕರೀಷ್ಮಾ ತಂದೆ ರಣಧೀರ್ ಕಪೂರ್ ಅವರು ತಿಳಿಸಿದ್ದಾರೆ.


ಈ ವದಂತಿಯ ಬಗ್ಗೆ ಪ್ರತಿಕ್ರಿಯಿಸಿದ ರಣಧೀರ್ ಕಪೂರ್ ಅವರು,’ಕರಿಷ್ಮಾ ಮದುವೆ ಬಗ್ಗೆ ಕೇಳಿಸುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಮತ್ತೆ ಮದುವೆಯಾಗುವಂತೆ ಕರಿಷ್ಮಾಗೆ ಹೇಳಿದೆ. ಆದರೆ ಬಿಲ್ ಕುಲ್ ಆಗಲ್ಲ ಎಂದು ಹೇಳಿದಳು. ಮದುವೆ ಬಗ್ಗೆ ಆಸಕ್ತಿ ಇಲ್ಲ ಎಂದಳು. ಈ ಬಗ್ಗೆ ನಾವಿಬ್ಬರೂ ಚರ್ಚಿಸಿಕೊಂಡಿದ್ದೇವೆ. ಮಕ್ಕಳೇ ನನ್ನ ಜಗತ್ತೆಂದು ಅವರಿಗೆ ಉತ್ತಮ ಭವಿಷ್ಯ ರೂಪಿಸುವುದೇ ತನ್ನ ಧ್ಯೇಯೋದ್ದೇಶ ಎಂದು ಹೇಳಿದಳು. ಸಂದೀಪ್ ಬಗ್ಗೆ ನನಗೆ ಅಷ್ಟಾಗಿ ಗೊತ್ತಿಲ್ಲ’ ಎಂದು ಹೇಳುವುದರ ಮೂಲಕ ಈ ವಿಚಾರಕ್ಕೆ ತೆರೆ ಎಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments