Webdunia - Bharat's app for daily news and videos

Install App

ಹುಡುಗರು ಈ ಭಾಗವನ್ನು ನೋಡಿದ್ದಕ್ಕೆ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿದ ನಟಿ ಕರಿಶ್ಮಾ ಶರ್ಮಾ

Webdunia
ಗುರುವಾರ, 27 ಸೆಪ್ಟಂಬರ್ 2018 (15:47 IST)
ಮುಂಬೈ : ರಜಾ ದಿನಗಳನ್ನು ಕಳೆಯಲು ಪ್ರವಾಸಕ್ಕೆಂದು ಹೊರಟ  ನಟಿ ಕರಿಶ್ಮಾ ಶರ್ಮಾ ಅಲ್ಲಿ ನಡೆದ ಒಂದು ಕೆಟ್ಟ ಅನುಭವದಿಂದ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರಂತೆ.


ಈ ವಿಚಾರವನ್ನು ನಟಿ ಕರಿಶ್ಮಾ ಶರ್ಮಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಸುಂದರ ದೇವಾಲಯವೊಂದಕ್ಕೆ ನನ್ನ ಸ್ನೇಹಿತರ ಜತೆ ತೆರಳಿದ್ದೆ. ನಾವು ಫೋಟೋ ತೆಗದುಕೊಳ್ಳುತ್ತಿದ್ದೇವು. ಕೆಲ ಸಮಯದಲ್ಲಿ ಹಿಂದೆ ತಿರುಗಿ ನೋಡಿದರೆ ನಮ್ಮ ಹಿಂದೆ 15 ಜನರ ಗುಂಪಿತ್ತು.ಅವರು ನಮ್ಮನ್ನೇ ನೋಡುತ್ತಿದ್ದುದಲ್ಲದೆ ನನ್ನ ಎದೆ ಭಾಗವನ್ನೇ ದಿಟ್ಟಿಸುತ್ತಿದ್ದರು ಎಂದು ತಮಗಾದ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ.


ಅಲ್ಲದೇ ಇದಾದ ತಕ್ಷಣವೇ ನಾವು ಅಲ್ಲಿಂದ ಜಾಗ ಖಾಲಿ ಮಾಡಿ  ಹತ್ತಿರದ ಪೊಲೀಸರಿಗೆ ತಿಳಿಸಿದರೆ ಅವರು ವ್ಯಂಗ್ಯದ ನಗು ಹೊರಹಾಕಿದರು ಎಂದು ಆತಂಕ ವ್ಯಕ್ತಪಡಿಸಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments