Webdunia - Bharat's app for daily news and videos

Install App

ಕೇದಾರ್​ನಾಥ್ ಚಿತ್ರಕ್ಕೆ ಎದುರಾಗಿದೆ ಸಂಕಷ್ಟ

Webdunia
ಬುಧವಾರ, 7 ನವೆಂಬರ್ 2018 (12:50 IST)
ಮುಂಬೈ : ಸುಶಾಂತ್ ಸಿಂಗ್ ರಜಪೂತ್ ಹಾಗೂ ಸಾರಾ ಅಲಿ ಖಾನ್ ನಟನೆಯ ಕೇದಾರ್​ನಾಥ್ ಚಿತ್ರಕ್ಕೆ ಇದೀಗ ಸಂಕಷ್ಟ ಎದುರಾಗಿದೆ.


ಹೌದು. ಕೇದಾರ್​ನಾಥ್​ ಚಿತ್ರದ ಟೀಸರ್​ ಇತ್ತೀಚೆಗೆ ರಿಲೀಸ್ ಆಗಿ ಎಲ್ಲರ ಮೆಚ್ಚುಗೆ ಕೂಡ ಪಡೆದಿದೆ. ಆದರೆ ಇದೀಗ ಈ ಚಿತ್ರ ಉತ್ತರಾಖಂಡ್​ನ ಕೇದಾರನಾಥದ ಪುರೋಹಿತ ವರ್ಗದವರ ಕೆಂಗಣ್ಣಿಗೆ ಗುರಿಯಾಗಿದ್ದು, ಈ ಚಿತ್ರವನ್ನು ನಿಷೇಧಿಸುವಂತೆ ಕೇಳಿಕೊಂಡಿದ್ದಾರೆ.


ಈ ಚಿತ್ರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುತ್ತಿದೆ. ದೇವಸ್ಥಾನದ ಆವರಣದಲ್ಲಿ ಚಿತ್ರಿಸಲಾದ ಡ್ಯಾನ್ಸ್​ ದೃಶ್ಯಾವಳಿಗಳು ಆಶ್ಲೀಲವಾಗಿವೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಚಿತ್ರ ಲವ್ ಜಿಹಾದ್ ವಿಷಯವನ್ನು ಪ್ರೋತ್ಸಾಹಿಸುತ್ತದೆ ಎಂಬ ಆರೋಪದ ಹಿನ್ನಲೆ ಈ ಚಿತ್ರವನ್ನು ಬ್ಯಾನ್ ಮಾಡಬೇಕೆಂದು ಒತ್ತಾಯ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments