Select Your Language

Notifications

webdunia
webdunia
webdunia
webdunia

ಕೃಷ್ಣ ಮೃಗ ಬೇಟೆ ಪ್ರಕರಣ ; ಬಾಲಿವುಡ್ ನಟ-ನಟಿಯರಿಗೆ ಮತ್ತೆ ಎದುರಾಗಿದೆ ಸಂಕಷ್ಟ

ಮುಂಬೈ
ಮುಂಬೈ , ಭಾನುವಾರ, 16 ಸೆಪ್ಟಂಬರ್ 2018 (06:54 IST)
ಮುಂಬೈ : ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾದ ಸೋನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬು, ನಟ ಸೈಫ್ ಅಲಿಖಾನ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.


ಹೌದು. 1998ರಲ್ಲಿ ಹಮ್ ಸಾಥ್ ಸಾಥ್ ಹೈ ಚಿತ್ರದ ಚಿತ್ರೀಕರಣದ ವೇಳೆ ಎರಡು ಕೃಷ್ಣ ಮೃಗಗಳನ್ನು ಬೇಟೆಯಾಡಿದಕ್ಕೆ ಬಾಲಿವುಡ್ ನಟಿಯರಾದ ಸಲ್ಮಾನ್ ಖಾನ್, ಸೊನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬು, ನಟ ಸೈಫ್ ಅಲಿಖಾನ್ ಅವರ ಮೇಲೆ ಪ್ರಕರಣ ದಾಖಲಾಗಿತ್ತು.


ಜೋದ್ಪುರ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿ ಸಲ್ಮಾನ್ ಖಾನ್ ದೋಷಿ ಎಂದು ಘೋಷಿಸಿ 5ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಲಾಗಿದ್ದು,ಉಳಿದವರನ್ನು ನಿರ್ದೋಷಿ ಎಂದು 5ತಿಂಗಳ ಹಿಂದೆ ತೀರ್ಪು ಕೊಟ್ಟಿತ್ತು. ಆದರೆ ಇದೀಗ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ  ರಾಜಸ್ತಾನ ಸರ್ಕಾರ ಶನಿವಾರ ಹೇಳಿದೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಶೋ ನಿರೂಪಣೆಗೆ ನಟ ಸಲ್ಮಾನ್ ಖಾನ್ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?