Webdunia - Bharat's app for daily news and videos

Install App

ಕೃಷ್ಣ ಮೃಗ ಬೇಟೆ ಪ್ರಕರಣ ; ಬಾಲಿವುಡ್ ನಟ-ನಟಿಯರಿಗೆ ಮತ್ತೆ ಎದುರಾಗಿದೆ ಸಂಕಷ್ಟ

Webdunia
ಭಾನುವಾರ, 16 ಸೆಪ್ಟಂಬರ್ 2018 (06:54 IST)
ಮುಂಬೈ : ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿಯರಾದ ಸೋನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬು, ನಟ ಸೈಫ್ ಅಲಿಖಾನ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.


ಹೌದು. 1998ರಲ್ಲಿ ಹಮ್ ಸಾಥ್ ಸಾಥ್ ಹೈ ಚಿತ್ರದ ಚಿತ್ರೀಕರಣದ ವೇಳೆ ಎರಡು ಕೃಷ್ಣ ಮೃಗಗಳನ್ನು ಬೇಟೆಯಾಡಿದಕ್ಕೆ ಬಾಲಿವುಡ್ ನಟಿಯರಾದ ಸಲ್ಮಾನ್ ಖಾನ್, ಸೊನಾಲಿ ಬೆಂದ್ರೆ, ನೀಲಂ ಕೊಠಾರಿ, ಟಬು, ನಟ ಸೈಫ್ ಅಲಿಖಾನ್ ಅವರ ಮೇಲೆ ಪ್ರಕರಣ ದಾಖಲಾಗಿತ್ತು.


ಜೋದ್ಪುರ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿ ಸಲ್ಮಾನ್ ಖಾನ್ ದೋಷಿ ಎಂದು ಘೋಷಿಸಿ 5ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಲಾಗಿದ್ದು,ಉಳಿದವರನ್ನು ನಿರ್ದೋಷಿ ಎಂದು 5ತಿಂಗಳ ಹಿಂದೆ ತೀರ್ಪು ಕೊಟ್ಟಿತ್ತು. ಆದರೆ ಇದೀಗ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ  ರಾಜಸ್ತಾನ ಸರ್ಕಾರ ಶನಿವಾರ ಹೇಳಿದೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments