Webdunia - Bharat's app for daily news and videos

Install App

ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ತಂಡದವರಿಗೆ ಹೀಯಾಳಿಸಿದ ಕುವೈಟ್ ವಿಮಾನ ನಿಲ್ದಾಣದ ಅಧಿಕಾರಿಗಳು

Webdunia
ಮಂಗಳವಾರ, 8 ಮೇ 2018 (07:11 IST)
ನವದಿಲ್ಲಿ : ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ಅವರ ತಂಡದವರಿಗೆ ಕುವೈಟ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಹೀಯಾಳಿಸಿ ಅವಮಾನ ಮಾಡಿದ ಘಟನೆ ನಡೆದಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಖ್ಯಾತ ಗಾಯಕ ಅದ್ನಾನ್ ಸಾಮಿ ಅವರು,’ ದೇಶಕ್ಕೆ ಪ್ರೀತಿ ಹಾಗೂ ಸಹೋದರ ಭಾವನೆಯಿಂದ ಬಂದಿದ್ದೆವು. ಆದರೆ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತುಂಬಾ ಕೆಟ್ಟದಾಗಿ ನಡೆಸಿಕೊಂಡರು. ಭಾರತೀಯ ನಾಯಿಗಳೆಂದು ಹೀಯಾಳಿಸಿದರು. ಕುವೈಟ್ ನವರಿಗೆ ಹೀಗೆ ವರ್ತಿಸಲು ಎಷ್ಟು ಧೈರ್ಯ ಎಂದು ಬರೆದು ಅದನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಸುಶ್ಮಾ ಸ್ವರಾಜ್ ಅವರಿಗೆ ಟ್ವೀಟ್ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು,’ ಸುಷ್ಮಾ ಸ್ವರಾಜ್ ಅವರು ಈ ವಿಚಾರವಾಗಿ ಗಮನ ಹರಿಸಿದ್ದಾರೆ ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments