ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ತಂಡದವರಿಗೆ ಹೀಯಾಳಿಸಿದ ಕುವೈಟ್ ವಿಮಾನ ನಿಲ್ದಾಣದ ಅಧಿಕಾರಿಗಳು

Webdunia
ಮಂಗಳವಾರ, 8 ಮೇ 2018 (07:11 IST)
ನವದಿಲ್ಲಿ : ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ಅವರ ತಂಡದವರಿಗೆ ಕುವೈಟ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಹೀಯಾಳಿಸಿ ಅವಮಾನ ಮಾಡಿದ ಘಟನೆ ನಡೆದಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಖ್ಯಾತ ಗಾಯಕ ಅದ್ನಾನ್ ಸಾಮಿ ಅವರು,’ ದೇಶಕ್ಕೆ ಪ್ರೀತಿ ಹಾಗೂ ಸಹೋದರ ಭಾವನೆಯಿಂದ ಬಂದಿದ್ದೆವು. ಆದರೆ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತುಂಬಾ ಕೆಟ್ಟದಾಗಿ ನಡೆಸಿಕೊಂಡರು. ಭಾರತೀಯ ನಾಯಿಗಳೆಂದು ಹೀಯಾಳಿಸಿದರು. ಕುವೈಟ್ ನವರಿಗೆ ಹೀಗೆ ವರ್ತಿಸಲು ಎಷ್ಟು ಧೈರ್ಯ ಎಂದು ಬರೆದು ಅದನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಸುಶ್ಮಾ ಸ್ವರಾಜ್ ಅವರಿಗೆ ಟ್ವೀಟ್ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು,’ ಸುಷ್ಮಾ ಸ್ವರಾಜ್ ಅವರು ಈ ವಿಚಾರವಾಗಿ ಗಮನ ಹರಿಸಿದ್ದಾರೆ ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments