ವೈ.ಎಸ್.ರೆಡ್ಡಿ ಪಾತ್ರಕ್ಕೆ ಸಜ್ಜಾದ ಮಮ್ಮುಟ್ಟಿ

Webdunia
ಮಂಗಳವಾರ, 6 ಮಾರ್ಚ್ 2018 (08:55 IST)
ಚೆನ್ನೈ: ಮಲೆಯಾಳಂನ ಮೆಗಾ ಸ್ಟಾರ್ ಮಮ್ಮುಟ್ಟಿ ಅವರು ಹೊಸ ಪಾತ್ರವೊಂದಕ್ಕೆ ಸಜ್ಜಾಗಿದ್ದಾರೆ. ತೆಲುಗಿನ ಯಾತ್ರ ಸಿನಿಮಾದಲ್ಲಿ ಮಮ್ಮುಟ್ಟಿ ಅವರು ಆಂಧ್ರಪ್ರದೇಶದ ದಿವಂಗತ ಮಾಜಿ ಮುಖ್ಯಮಂತ್ರಿ ವೈ.ಎಸ್ ರಾಜಶೇಖರ ರೆಡ್ಡಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.


2004ರಲ್ಲಿ ಮಾಜಿ ಸಿಎಂ ರಾಜಶೇಖರ ರೆಡ್ಡಿ 1475 ಕಿಲೋಮೀಟರ್‌ ಪಾದಯಾತ್ರೆ ಮಾಡಿ ಜನರನ್ನು ಭೇಟಿ ಮಾಡಿದ್ದರು. ಈ ಹಿನ್ನೆಲೆ ವೈಎಸ್‌ಆರ್‌ ರೆಡ್ಡಿ ಜಯಗಳಿಸಿದ್ದರು. ಈ ಎಳೆಯನ್ನೇ ಇಟ್ಟುಕೊಂಡು ಯಾತ್ರ ಸಿನಿಮಾ ತಯಾರಾಗುತ್ತಿದೆಯಂತೆ. ವೈಎಸ್‌ಆರ್‌ ರೆಡ್ಡಿ ಪಾತ್ರಕ್ಕೆ ಮಮ್ಮುಟ್ಟಿಯವರೇ ಸೂಕ್ತ ಎಂದು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಂದ ಹಾಗೇ, ಈ ಸಿನಿಮಾಕ್ಕೆ ಮಾಹಿ ರಾಘವ್‌  ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ಮುಂದಿನ ಸುದ್ದಿ
Show comments