Webdunia - Bharat's app for daily news and videos

Install App

ನಟರ ವಿಚಾರವಾಗಿ ಜಗಳವಾಡಿದರು..ಕಡೆಗೆ ಪ್ರಾಣ ಕಳೆದುಕೊಂಡರು

Webdunia
ಶುಕ್ರವಾರ, 26 ಆಗಸ್ಟ್ 2016 (14:53 IST)
ತಮ್ಮ ತಮ್ಮ ಇಷ್ಟದ ನಟರ ಬಗ್ಗೆ ಹಲವು ಅಭಿಮಾನಿಗಳು ಕ್ರೇಜ್ ಬೆಳೆಸಿಕೊಂಡಿರುತ್ತಾರೆ. ನಟರನ್ನು ಆರಾಧಿಸುವ ಅಭಿಮಾನಿಗಳು ಸಾಕಷ್ಟಿದ್ದಾರೆ. ಅವರಂತೆ ಫಾಲೋ ಕೂಡ ಮಾಡುತ್ತಾರೆ. ಆದ್ರೆ ಇಲ್ಲಿ ಇಬ್ಬರು ಅಭಿಮಾನಿಗಳು ನಟರ ವಿಚಾರವಾಗಿ ಜಗಳವಾಡಿ. ಕಡೆಗೆ ಪ್ರಾಣ ಕಳೆದುಕೊಂಡಿರುವುದು ವರದಿಯಾಗಿದೆ. 

 
ಯೆಸ್,  ದಕ್ಷಿಣ ಭಾರತದ ನಾಯಕರಾದ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಹಾಗೂ ಜೂನಿಯರ್ ಎನ್‌ಟಿಆರ್ ನಟರ ಬಗ್ಗೆ ಇಬ್ಬರು ಹೆಚ್ಚು -ಕಡಿಮೆ ಜಗಳವಾಡಿದ್ದಾರೆ. ಇಬ್ಬರ ನಟರ ಬಗ್ಗೆ ಯಾರು ಹೆಚ್ಚು -ಕಡಿಮೆ ಎಂದು ಚರ್ಚೆ ನಡೆದಿತ್ತು. ಈ ವೇಳೆ ಇಬ್ಬರ ಜಗಳ ಮುಂದುವರಿದಿದೆ.

ಇದೇ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ಹೆಚ್ಚಾಗಿದೆ. ಜಗಳ ಹೆಚ್ಚಾದ ಪರಿಣಾಮ ಒಬ್ಬ ಅಭಿಮಾನಿ ಮತ್ತೊಬ್ಬ ಅಭಿಮಾನಿಯೊಬ್ಬನನ್ನು ಹತ್ಯೆ ಮಾಡಿದ್ದಾನೆ.

ದಕ್ಷಿಣ ಭಾರತದ ಚಿತ್ರರಂಗದಲ್ಲಿ ನಟರ ಬಗ್ಗೆ ಹುಚ್ಚರಾಗೋ ಅಭಿಮಾನಿಗಳು ಹೆಚ್ಚಾಗಿರುತ್ತಾರೆ. ನಟನಿಗಾಗಿ ದೇವಾಲಯ ಸ್ಥಾಪನೆ ಮಾಡಿ ಅಲ್ಲಿ ಪೂಜೆ ಮಾಡಿ ಅಭಿಮಾನಿಗಳು ತಮ್ಮ ಅಭಿಮಾನ ಮೆರೆಯುತ್ತಾರೆ.  

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

ಮುಂದಿನ ಸುದ್ದಿ
Show comments