Webdunia - Bharat's app for daily news and videos

Install App

ವಿಶ್ವಸುಂದರಿ ಮಾನುಷಿ ಚಿಲ್ಲರ್ ಗೆ ಹೊಡೀತು ಬಂಪರ್ ಲಕ್?!

Webdunia
ಗುರುವಾರ, 30 ನವೆಂಬರ್ 2017 (09:04 IST)
ಮುಂಬೈ: ಇತ್ತೀಚೆಗಷ್ಟೇ ವಿಶ್ವಸುಂದರಿಯಾಗಿ ಆಯ್ಕೆಯಾದ ಹರ್ಯಾಣದ ಚೆಲುವೆ ಮಾನುಷಿ ಚಿಲ್ಲರ್ ಗೆ ಇದೀಗ ಬಾಲಿವುಡ್ ನಲ್ಲಿ ಅದೃಷ್ಟದ ಬಾಗಿಲು ತೆರೆದಿದೆಯಾ? ಹಾಗೊಂದು ಸುದ್ದಿ ಓಡಾಡುತ್ತಿದೆ.
 

ಮೂಲಗಳ ಪ್ರಕಾರ ಮಾನುಷಿ ಸಲ್ಮಾನ್ ಖಾನ್ ಗೆ ನಾಯಕಿಯಾಗುವ ಅವಕಾಶ ಪಡೆದಿದ್ದಾರಂತೆ. ಮಾನುಷಿ ಸೌಂದರ್ಯಕ್ಕೆ ಮನಸೋತಿರುವ ಸಲ್ಮಾನ್ ಆಕೆಯನ್ನು ತಮ್ಮ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ಮಾಡಿ ಬಾಲಿವುಡ್ ಗೆ ಲಾಂಚ್ ಮಾಡಲು ಹೊರಟಿದ್ದಾರಂತೆ.

ಈಗಾಗಲೇ ಹಲವಾರು ಬಾಲಿವುಡ್ ನಿರ್ಮಾಪಕರು ಮಾನುಷಿ ಮನೆ ಬಾಗಿಲು ತಟ್ಟುತ್ತಿದ್ದಾರೆ. ಆದರೆ ಮಾನುಷಿಯನ್ನು ಸಲ್ಮಾನ್ ಲಾಂಚ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕತ್ರಿನಾ ಕೈಫ್, ಸ್ನೇಹಾ ಉಲ್ಲಾಳ್ ರಂತಹ ನಟಿಯರನ್ನು ಬಾಲಿವುಡ್ ಗೆ ಪರಿಚಯಿಸಿದ್ದ ಸಲ್ಮಾನ್ ಇದೀಗ ಮಾನುಷಿಗೂ ಛಾನ್ಸ್ ಕೊಡುತ್ತಾರಾ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಚಿತ್ರರಂಗದವರಿಗೆ ಗೌರವ ಕೊಡಿ ಎಂದ ಕಿಚ್ಚ ಸುದೀಪ್ ಗೆ ಡಿಕೆ ಶಿವಕುಮಾರ್ ಹೇಳಿದ್ದೇನು

ದೇವರೇ ಬಂದು ಹೇಳಿದ್ರೂ ಕ್ಷಮೆ ಕೇಳಲ್ಲ ಎಂದ ರಚಿತಾ ರಾಮ್: ನಾವಿದ್ದೀವಿ ಎಂದ ಡಿ ಬಾಸ್ ಫ್ಯಾನ್ಸ್

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments