Webdunia - Bharat's app for daily news and videos

Install App

ಇನ್ನೂ ಮುಗಿದಿಲ್ಲ ವಿಜಯ್ ‘ಮರ್ಸೆಲ್’ ವಿವಾದ

Webdunia
ಸೋಮವಾರ, 23 ಅಕ್ಟೋಬರ್ 2017 (09:06 IST)
ಮುಂಬೈ: ವಿಜಯ್ ಅಭಿನಯದ ಮರ್ಸೆಲ್ ಚಿತ್ರದ ಸುತ್ತ  ಹೊತ್ತಿಕೊಂಡಿದ್ದ ವಿವಾದದ ಕಿಡಿ ಇನ್ನೂ ಆರಿಲ್ಲ. ಜಿಎಸ್ ಟಿ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ ಎಂಬ ಬಿಜೆಪಿ ವಾದಕ್ಕೆ ಬಾಲಿವುಡ್ ನಿರ್ದೇಶಕ ಫರ್ಹಾನ್ ಅಖ್ತರ್ ತಿರುಗೇಟು ನೀಡಿದ್ದಾರೆ.

 
ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಮತ್ತು ಫರ್ಹಾನ್ ಅಖ್ತರ್ ನಡುವೆ ಈ ವಿವಾದದ ಕುರಿತಾಗಿ ಟ್ವಿಟರ್ ನಲ್ಲಿ ಮಾತಿನ ಚಕಮಕಿಯೇ ನಡೆದಿದೆ.

ರಾವ್ ತಮ್ಮ ಟ್ವಿಟರ್ ನಲ್ಲಿ ಸಿನಿಮಾ ತಾರೆಯರಿಗೆ ಕಡಿಮೆ ಜ್ಞಾನ ಮತ್ತು ಬುದ್ಧಿವಂತಿಕೆಯಿದೆ ಎಂದಿದ್ದರು. ಇದು ಅಖ್ತರ್ ರನ್ನು ಕೆರಳಿಸಿದ್ದು, ಹೀಗೆ ಹೇಳಲು ನಿಮಗೆಷ್ಟು ಧೈರ್ಯ? ಎಂದು ಕೋಪದಿಂದಲೇ ಪ್ರತಿಕ್ರಿಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನರಸಿಂಹ ರಾವ್ ನಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಧೈರ್ಯ ಬೇಕಾಗಿಲ್ಲ. ನಟರ ಕೆಲಸವನ್ನು ಗೌರವಿಸುತ್ತೇವೆ. ಟೀಕೆಗಳನ್ನು ಸರಿಯಾದ ರೀತಿಯಲ್ಲೇ ಸ್ವೀಕರಿಸಿ. ಅಸಹಿಷ್ಣುತೆ ಎನ್ನಬೇಡಿ ಎಂದು ತಿರುಗೇಟು ನೀಡಿದ್ದಾರೆ. ಅಂತೂ ರಾಹುಲ್ ಗಾಂಧಿಯಿಂದ ಹಿಡಿದು ಎಲ್ಲರೂ ಪ್ರತಿಕ್ರಿಯಿಸುವ ಮಟ್ಟಿಗೆ ಮರ್ಸೆಲ್ ಚಿತ್ರ ಫೇಮಸ್ಸಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments