Webdunia - Bharat's app for daily news and videos

Install App

ನ್ಯಾಷನಲ್ ಕಮಿಟಿ ಬಿಗ್ ಬಿಗೆ ಕೇವಲ ಪ್ರಶಸ್ತಿ ನೀಡಿದ್ರೆ ಸಾಲದು: ಆರ್‌ಜಿವಿ

Webdunia
ಬುಧವಾರ, 4 ಮೇ 2016 (19:46 IST)
ರಾಮಗೋಪಾಲ ವರ್ಮಾ ಅಮಿತಾಬ್‌ ಬಚ್ಚನ್‌ಗೆ ನ್ಯಾಷನಲ್ ಅವಾರ್ಡ್ ದೊರೆತಿರುವುದರ ಬಗ್ಗೆ ಮಾತನಾಡಿದ್ದಾರೆ.  ಅಮಿತಾಬ್ ಅವರಿಗೆ ನ್ಯಾಷನಲ್ ಪ್ರಶಸ್ತಿ ಅಷ್ಟೇ ನೀಡಿದ್ರೆ ಸಾಲದು. ಅದಕ್ಕಾಗಿ ನ್ಯಾಷನಲ್ ಅವಾರ್ಡ ಕಮಿಟಿ ಕ್ವಾಲಿಫೈಡ್ ಅಲ್ಲ ಎಂದಿದ್ದಾರೆ..
ಪರ್ತಕರ್ತರ ಜತೆ ಮಾತನಾಡುತ್ತಿದ್ದ ಅವರು 63ನೇಯ ನ್ಯಾಷನಲ್ ಪ್ರಶಸ್ತಿ ಅಮಿತಾಬ್ ಅವರಿಗೆ ದೊರೆತಿರುವುದು ಬಗ್ಗೆ ಈ ಹೇಳಿಕೆ ನೀಡಿದ್ದಾರೆ. ಅಮಿತಾಬ್ ತಮ್ಮ ಪ್ರತಿಭೆ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ. ಆದ್ದರಿಂದ ನ್ಯಾಷನಲ್ ಅವಾರ್ಡ್‌ ಕಮಿಟಿ ಕೇವಲ ಪ್ರಶಸ್ತಿ ನೀಡಿದ್ರೆ ಸಾಲದು ಎಂದು ತಿಳಿಸಿದ್ದಾರೆ.
 
ಇನ್ನೂ ರಾಮಗೋಪಾಲ ವರ್ಮಾ ನಿರ್ದೇಶಿಸಿರುವ ಚಿತ್ರ ವೀರಪ್ಪನ್ ಚಿತ್ರ ಬಿಡುಗಡೆಯಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

Sara Tendulkar: ಸಚಿನ್ ಪುತ್ರಿ ಸಾರಾ ತೆಂಡುಲ್ಕರ್ ಗೆ ಹೊಸ ಬಾಯ್ ಫ್ರೆಂಡ್: ಸಾರಾ ಹೊಸ ಹುಡುಗ ಯಾರು ಗೊತ್ತಾ

ಮುಂದಿನ ಸುದ್ದಿ
Show comments