Webdunia - Bharat's app for daily news and videos

Install App

ಪಾಕ್ ಪರ ಮಾತನಾಡಿದ ಆರೋಪ: ಕಪಿಲ್ ಶರ್ಮಾ ಶೋನಿಂದ ನವಜೋತ್ ಸಿಂಗ್ ಸಿದುಗೆ ಗೇಟ್ ಪಾಸ್?!

Webdunia
ಭಾನುವಾರ, 17 ಫೆಬ್ರವರಿ 2019 (09:16 IST)
ಮುಂಬೈ: ಪುಲ್ವಾಮಾ ದಾಳಿ ಕುರಿತಾಗಿ ಮಾತನಾಡುವ ಪಾಕಿಸ್ತಾನದ ಪರವಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದು ಅವರನ್ನು ಕಪಿಲ್ ಶರ್ಮಾ ಶೋನಿಂದ ಕಿತ್ತೊಗೆಯಬೇಕು ಎಂದು ಒತ್ತಡ ಹೆಚ್ಚಾಗಿದೆ.


ಹಿಂದಿ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಕಪಿಲ್ ಶರ್ಮಾ ಶೋನಲ್ಲಿ ಸಿದು ಕಾಣಿಸಿಕೊಳ್ಳುತ್ತಾರೆ. ಆದರೆ ಪುಲ್ವಾಮಾ ದಾಳಿ ಬಗ್ಗೆ ಖಂಡಿಸುವಾಗ ಕೆಲವೇ ಕೆಲವು ವ್ಯಕ್ತಿಗಳು ಮಾಡಿದ ತಪ್ಪಿಗೇ ಒಂದು ಇಡೀ ದೇಶವನ್ನೇ ದೂರುವುದು ಸರಿಯೇ ಎಂದು ಪಾಕ್ ಪರವಾಗಿ ಸಿದು ಮಾತನಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಿದು ಹೇಳಿಕೆಯ ಹಿನ್ನಲೆಯಲ್ಲಿ ಅವರನ್ನು ಕಪಿಲ್ ಶರ್ಮಾ ಶೋನಿಂದ ಕಿತ್ತೊಗೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಇದೀಗ ವಾಹಿನಿಯವರು ಶೋ ನಿರ್ಮಾಣ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲು ಮುಂದಾಗಿದೆ ಎಂಬ ಸುದ್ದಿ ಬಂದಿದೆ. ಸಿದು ಬದಲಿಗೆ ಬೇರೊಬ್ಬರ ವ್ಯಕ್ತಿಯನ್ನು ಕರೆತರುವ ಬಗ್ಗೆ ಚಾನೆಲ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments