Webdunia - Bharat's app for daily news and videos

Install App

ರಿಷಬ್ ಶೆಟ್ಟಿ ಮೇಲೆ ನವಾಜುದ್ದೀನ್ ಸಿದ್ದಿಕಿಗೆ ಅಸೂಯೆಯಂತೆ!

Webdunia
ಬುಧವಾರ, 14 ಡಿಸೆಂಬರ್ 2022 (09:00 IST)
Photo Courtesy: Twitter
ಮುಂಬೈ: ಬಾಲಿವುಡ್ ನಟ, ರಂಗಕರ್ಮಿ ನವಾಜುದ್ದೀನ್ ಸಿದ್ದಿಕಿ ಸ್ಯಾಂಡಲ್ ವುಡ್ ನಿರ್ದೇಶಕ ರಿಷಬ್ ಶೆಟ್ಟಿ ಬಗ್ಗೆ ತಮ್ಮ ಮನದಾಳದ ಮಾತನಾಡಿದ್ದಾರೆ.

ಇತ್ತೀಚೆಗೆ ರಿಷಬ್ ಶೆಟ್ಟಿ ಜೊತೆಗೆ ಸಂವಾದ ನಡೆಸಿರುವ ನವಾಜುದ್ದೀನ್ ಸಿದ್ದಿಕಿ ತಮಗೆ ರಿಷಬ್ ರನ್ನು ಕಂಡರೆ ಅಸೂಯೆಯಾಗುತ್ತದೆ ಎಂದು ಹೇಳಿದ್ದಾರೆ.

‘ರಿಷಬ್ ಕಾಂತಾರ ಸಿನಿಮಾ ಯಶಸ್ಸಿಗೆ ಹೆಚ್ಚು ಪ್ರಮೋಷನ್ ಮಾಡಲಿಲ್ಲ. ಜನರೇ ಅದನ್ನು ಯಶಸ್ವಿಗೊಳಿಸಿದರು. ರಿಷಬ್ ಪರಿಶ್ರಮ ನೋಡಿ ಇಡೀ ದೇಶವೇ ಬೆರಗಾಯಿತು. ಅವರನ್ನು ನೋಡಿದರೆ ನನಗೆ ಅಸೂಯೆಯಾಗುತ್ತದೆ. ಯಾಕೆಂದರೆ ಅವರು ಅಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅದು ನಕಾರಾತ್ಮಕವಾದ ಅಸೂಯೆ ಭಾವನೆಯಲ್ಲ. ಆದರೆ ನಾವೂ ಅಷ್ಟೇ ಪರಿಶ್ರಮಪಡಬೇಕು ಎಂಬ ಹಂಬಲ ಮೂಡಿಸುತ್ತದೆ’ ಎಂದು ನವಾಜುದ್ದೀನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments