Webdunia - Bharat's app for daily news and videos

Install App

ರಿಷಬ್ ಶೆಟ್ಟಿ ಮೇಲೆ ನವಾಜುದ್ದೀನ್ ಸಿದ್ದಿಕಿಗೆ ಅಸೂಯೆಯಂತೆ!

Webdunia
ಬುಧವಾರ, 14 ಡಿಸೆಂಬರ್ 2022 (09:00 IST)
Photo Courtesy: Twitter
ಮುಂಬೈ: ಬಾಲಿವುಡ್ ನಟ, ರಂಗಕರ್ಮಿ ನವಾಜುದ್ದೀನ್ ಸಿದ್ದಿಕಿ ಸ್ಯಾಂಡಲ್ ವುಡ್ ನಿರ್ದೇಶಕ ರಿಷಬ್ ಶೆಟ್ಟಿ ಬಗ್ಗೆ ತಮ್ಮ ಮನದಾಳದ ಮಾತನಾಡಿದ್ದಾರೆ.

ಇತ್ತೀಚೆಗೆ ರಿಷಬ್ ಶೆಟ್ಟಿ ಜೊತೆಗೆ ಸಂವಾದ ನಡೆಸಿರುವ ನವಾಜುದ್ದೀನ್ ಸಿದ್ದಿಕಿ ತಮಗೆ ರಿಷಬ್ ರನ್ನು ಕಂಡರೆ ಅಸೂಯೆಯಾಗುತ್ತದೆ ಎಂದು ಹೇಳಿದ್ದಾರೆ.

‘ರಿಷಬ್ ಕಾಂತಾರ ಸಿನಿಮಾ ಯಶಸ್ಸಿಗೆ ಹೆಚ್ಚು ಪ್ರಮೋಷನ್ ಮಾಡಲಿಲ್ಲ. ಜನರೇ ಅದನ್ನು ಯಶಸ್ವಿಗೊಳಿಸಿದರು. ರಿಷಬ್ ಪರಿಶ್ರಮ ನೋಡಿ ಇಡೀ ದೇಶವೇ ಬೆರಗಾಯಿತು. ಅವರನ್ನು ನೋಡಿದರೆ ನನಗೆ ಅಸೂಯೆಯಾಗುತ್ತದೆ. ಯಾಕೆಂದರೆ ಅವರು ಅಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅದು ನಕಾರಾತ್ಮಕವಾದ ಅಸೂಯೆ ಭಾವನೆಯಲ್ಲ. ಆದರೆ ನಾವೂ ಅಷ್ಟೇ ಪರಿಶ್ರಮಪಡಬೇಕು ಎಂಬ ಹಂಬಲ ಮೂಡಿಸುತ್ತದೆ’ ಎಂದು ನವಾಜುದ್ದೀನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments